9:18 PM Wednesday22 - October 2025
ಬ್ರೇಕಿಂಗ್ ನ್ಯೂಸ್
ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ

ಇತ್ತೀಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ: ಹಳ್ಳ ದಾಟುವಾಗ ಕೊಚ್ಚಿ ಹೋಗಿ ರೈತ ಸಾವು

22/10/2025, 18:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡು-ಬಯಲುಸೀಮೆಯಲ್ಲಿ ಮುಂದುವರಿದ ಮಳೆ ಅಬ್ಬರಕ್ಕೆ ಮತ್ತೊಂದು ಬಲಿಯಾಗಿದೆ.
2025ರ ಸಾಲಿನ ಮಳೆಗೆ ಕಾಫಿನಾಡಲ್ಲಿ ಇದು ಐದನೇ ಬಲಿಯಾಗಿದೆ.
ಎಮ್ಮೆ ಮೇಯಿಸಲು ಹೋಗಿದ್ದ ರೈತ ಲಕ್ಷ್ಮಣ್ ಗೌಡ (45) ಎಂಬವರು ಹಳ್ಳದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ದೇವಗೊಂಡನಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ. ನಿನ್ನೆ ಸಂಜೆಯಿಂದ ಲಕ್ಷ್ಮಣ ಗೌಡ
ನಾಪತ್ತೆಯಾಗಿದ್ದರು. ಹಳ್ಳ ದಾಟುವಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿರೋ ಶಂಕೆ‌ ವ್ಯಕ್ತವಾಗಿದೆ.
ನಿರಂತರ ಮಳೆಯಿಂದ ಅಪಾಯದ ಮಟ್ಡದಲ್ಲಿ ಹಳ್ಳ-ಕೊಳ್ಳಗಳು ಹರಿಯುತ್ತಿದೆ.
ನೀರು ಕಡಿಮೆಯಾದ ಬಳಿಕ ಮೃತದೇಹ‌ ಪತ್ತೆಯಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು