1:54 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ ಪರಾರಿ

23/10/2025, 15:55

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkatnstaka@gmail.com

ಸೋಮವಾರಪೇಟೆ ತಾಲೂಕಿನ ಉದ್ಯಮಿಯೊಬ್ಬರ ಕೊಲೆ ಯತ್ನ ನಡೆದಿದೆ. ಇಲ್ಲಿನ ಹ್ಯಾಂಡ್ ಪೋಸ್ಟ್ ಬಳಿಯ ಪೆಟ್ರೋಲ್ ಬಂಕ್ ಮಾಲೀಕ ಹಾಗೂ ಕೊಡ್ಲಿಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಜೆ. ಕೆ. ತೇಜ ಕುಮಾರ್ ಅವರು ಕಾರಿನಲ್ಲಿ ಪೆಟ್ರೋಲ್ ಬಂಕ್ ನಿಂದ ಮನೆಗೆ ತೆರಳುವ ಸಂದರ್ಭ ಏಕಾ ಎಕಿ ಲಾರಿ ಗುದ್ದಿದ್ದು, ಕಾರು ಬಹುತೇಕ ಜಖಂ ಗೊಂಡಿದೆ.

ಲಾರಿ ಕೊಡ್ಲಿಪೇಟೆಯ ಕೆರಗ ನಹಳ್ಳಿ ಗ್ರಾಮದ ಕೆ. ಆರ್ ರಮೇಶ್ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ವೈಯುಕ್ತಿಕ ಕಾರಣದಿಂದ ಈ ಕೊಲೆ ಯತ್ನ ನಡೆದಿದೆ ಎಂದು ತೇಜಕುಮಾರ್ ಶನಿವಾರಸಂತೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಾರಿನ ಏರ್ ಬ್ಯಾಗ್ ತೆರದ ಕಾರಣ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು