10:48 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ

23/10/2025, 20:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಹಾಮಳೆಗೆ ಕಾಫಿನಾಡ ಬಯಲುಸೀಮೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟಾಗಿದೆ. ಚಿಕ್ಕಮಗಳೂರು-ಚಿತ್ರದುರ್ಗ ಗಡಿ ಭಾಗವಾಗಿರೋ ಕಡೂರು ತಾಲೂಕಿನ ಹಡಗಲು ಗ್ರಾಮ ಅಕ್ಷರಶಃ ಜಲಾವೃತಗೊಂಡಿದೆ.

ಡ್ರೋನ್ ಕಣ್ಣಲ್ಲಿ ರೈತರ ಬದುಕು ಜಲಾವೃತವಾದ ಕರುಣಾಜನಕ‌ ದೃಶ್ಯ ಸೆರೆಯಾಗಿದೆ.
ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಜಲಾವೃತಗೊಂಡಿದೆ. ಎರಡು ದಶಕದ ಬಳಿಕ ಸುರಿದ ದಾಖಲೆ ಮಳೆಗೆ ಬಯಲುಸೀಮೆ ಜನರು ಕಂಗಾಲಾಗಿದ್ದಾರೆ. ರಾತ್ರಿ ವೇಳೆಯಲ್ಲಂತೂ ಮಳೆರಾಯ
ರೌದ್ರರೂಪ ತಾಳುತ್ತಿದ್ದಾನೆ.
ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಡಗಲು ಗ್ರಾಮದ ಜನರು ಕಂಗಾಲಾಗಿದ್ದಾರೆ. ತೋಟ, ಆಹಾರ ಬೆಳೆ ಯಾವುದನ್ನು ಬಿಡದಂತೆ ಮಳೆರಾಯ ಆವರಿಸಿಕೊಂಡಿದ್ದಾನೆ.
ಬೆಳೆ ಸ್ಥಿತಿ ಕಂಡ ಬಯಲುಸೀಮೆ‌ ರೈತರು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು