10:09 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

Mangaluru | ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ -2025 ಬ್ಯಾಡ್ಮಿಟನ್ ಟೂರ್ನಿ ಮೆಂಟ್ ಗೆ ಸಿಎಂ ಚಾಲನೆ

27/10/2025, 21:17

ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಉರ್ವ ಒಳಾoಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ -2025 ಬ್ಯಾಡ್ಮಿಟನ್ ಟೂರ್ನಿ ಮೆಂಟ್ ಅನ್ನು ಬ್ಯಾಡ್ಮಿಟನ್ ಆಡುವ ಮೂಲಕ ಉದ್ಘಾಟಿಸಿದರು.


ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಅಶೋಕ್ ಕುಮಾರ್ ರೈ, ಮಂಜುನಾಥ ಭಂಡಾರಿ, ಐವನ್ ಡಿಸೋಜ ಮುಂತಾದವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಸುದ್ದಿ ಹಾಗೂ ವಿಶೇಷ ವರದಿಗೆ
reporterkarnataka.com

ಇತ್ತೀಚಿನ ಸುದ್ದಿ

ಜಾಹೀರಾತು