11:01 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ ಆರೋಪಿಯ ಬಂಧನ

28/10/2025, 19:50

ವೆಂಕಟಪ್ಪ ಕೆ. ಸುಗ್ಗಾಲ್ ಸೇಡಂ ಕಲಬುರ್ಗಿ

info.reporterkarnata@gmail.com

ಮುಧೋಳ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಘಪುರ ದರ್ಗಾ ಹುಂಡಿ ಕಳವು ಮಾಡಿದ ಪ್ರಕರಣ ಸಂಬಂಧಿಸಿದಂತೆ
ಮುಧೋಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ರಾಘಪುರ ಗ್ರಾಮದಲ್ಲಿ ದರ್ಗಾ ಹುಂಡಿ ಒಡೆದು ಕಳ್ಳತನ ಕುರಿತು ಗುನ್ನೇ ನo 74/25 ಯು/ಎಸ್ 331(3)ರದಲ್ಲಿ ಪ್ರಕರಣ ದಾಖಲಾಗಿದ್ದು.
ಪ್ರಕರಣ ಕುರಿತು ಪೊಲೀಸ್ ಅಧೀಕ್ಷಕರು, ಅಪರ ಪೊಲೀಸ್ ಅಧೀಕ್ಷಕರು ಮತ್ತು ಚಿಂಚೋಳಿ ಉಪಾಧೀಕ್ಷಕರ ಮಾರ್ಗದರ್ಶನ ಮೇರೆಗೆ ಪಿಐ ದೌಲತ್ ಎನ್. ಕೆ. ನೇತೃತ್ವದಲ್ಲಿ
ಪಿಎಸ್ಐ ಚಂದ್ರಶೇಖರ್ ಮತ್ತು ಸಿಬ್ಬಂದಿಗಳಾದ ಶಂಕರಗೌಡ, ವೀರರೆಡ್ಡಿ ಭೀಮಣ್ಣ ಎಎಸ್ಐ, ಅಲ್ಲಾಭಕ್ಷ ಒಳಗೊಂಡಂತೆ ರಾಘಪುರ ಗ್ರಾಮದ ಮೌಲಾಲಿ ದರ್ಗಾದ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ ಆರೋಪಿಯಾದ ನರಸಿಂಹಲು ರಾಘಪುರ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು