4:25 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ

29/10/2025, 12:07

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಅರಣ್ಯದ ಅಂಚಿನ ಮಡಿಕೇರಿ ತಾಲ್ಲೂಕಿನ ಕಾಲೂರು ಗ್ರಾಮದ ದೇವಸ್ತುರು ನಿಂದ ಕಳೆದ 15 ದಿನಗಳಿಂದ ನಾಪತ್ತೆ ಯಾಗಿ ಮನೆಯವರಿಗೆ ಆತಂಕ ಮೂಡಿಸಿದ್ದ ಸೋಮೇಟ್ಟಿ ಕೀರ್ತನ್ (31) ಮಾoದಳಲಪಟ್ಟಿ ಅರಣ್ಯದಲ್ಲಿ ಪತ್ತೆಯಾಗಿದ್ದಾನೆ.
15 ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಕೀರ್ತನ್ ಸ್ಥಳೀಯವಾಗಿ ಹುಡುಕಾಟ ನಡೆಸಲಾಗಿತ್ತು, ಅಂಜನಾ ಪ್ರಶ್ನೆ ಮೂಲಕ ಅರಣ್ಯದ ಒಳಗೆ ತೆರಳಿರುವ ಬಗ್ಗೆ ಸೂಚನೆ ನೀಡಲಾಗಿತ್ತು, ಜೊತೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಹ ಪ್ರಕರಣ ದಾಖಲಾಗಿತ್ತು. ಇಂದು ಬೆಳಗ್ಗೆ ಅರಣ್ಯ ಪದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು