11:41 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಹುಡ್ಗಿಯರಿಗೆ ಮೆಸೇಜ್ ಆರೋಪ: ಯುವ ಕಾಂಗ್ರೆಸ್ ಮುಖಂಡನಿಗೆ ಸ್ವಪಕ್ಷೀಯರಿಂದಲೇ ಥಳಿತ; ಅಂಗಲಾಚಿದ ಪತ್ನಿ

29/10/2025, 16:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಣ್ಣಾ… ಪ್ಲೀಸ್ ಅಣ್ಣಾ… ಅಣ್ಣಾ… ನನ್ನ ಗಂಡ ಅಣ್ಣಾ… ಬಿಟ್ಟು ಬಿಡಿ ಅಣ್ಣಾ…
ಗಂಡ ಮಾಡಿದ ತಪ್ಪಿಗೆ ಅನ್ಯರ ಎದುರು ಕಣ್ಣೀರಾಕಿ ಬೇಡುತ್ತಿರುವ ಪತ್ನಿಯ ದುಸ್ಥಿಯನ್ನು ಕಂಡರೆ ಒಂದು ಕ್ಷಣ ಯಾವ ಕಟುಕನ ಮನಸ್ಸು ಕೂಡ ಕರಗಬಹುದು.


ಚಿಕ್ಕಮಗಳೂರು ನಗರದ ಆದಿಶಕ್ತಿ ನಗರದ ಮನೆಯೊಂದರಲ್ಲಿ ನಡೆದ ಘಟನೆ. ಇಲ್ಲಿನ‌ ಕಾಂಗ್ರೆಸ್ ನ ಯುವ ಮುಖಂಡ ಆದಿತ್ಯನಿಗೆ ಕಾಂಗ್ರೆಸ್ಸಿಗರಿಂದಲೇ ಹಿಗ್ಗಾಮುಗ್ಗಾ ಗೂಸಾ ಬಿದ್ದಿದೆ.
ಆದಿತ್ಯನು ಹುಡುಗಿಯರಿಗೆ, ಪರಿಚಿತರ ಪತ್ನಿಯರಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ ತಂಡವೊಂದು ಆದಿತ್ಯನಿಗೆ ಥಳಿಸಿದೆ. ಪರಿಚಿತ ತಂಡವೇ
ಸಾಕ್ಷಿ ತೋರಿಸಿ ರಕ್ತ ಒಸರುವ ತರಹ ಹಿಗ್ಗಾಮುಗ್ಗಾ ಥಳಿಸಿದೆ.
ಆದಿತ್ಯ ಆಲ್ದೂರು ಹೋಬಳಿಯ ಮಾಜಿ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು