1:07 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಹುಡ್ಗಿಯರಿಗೆ ಮೆಸೇಜ್ ಆರೋಪ: ಯುವ ಕಾಂಗ್ರೆಸ್ ಮುಖಂಡನಿಗೆ ಸ್ವಪಕ್ಷೀಯರಿಂದಲೇ ಥಳಿತ; ಅಂಗಲಾಚಿದ ಪತ್ನಿ

29/10/2025, 16:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಣ್ಣಾ… ಪ್ಲೀಸ್ ಅಣ್ಣಾ… ಅಣ್ಣಾ… ನನ್ನ ಗಂಡ ಅಣ್ಣಾ… ಬಿಟ್ಟು ಬಿಡಿ ಅಣ್ಣಾ…
ಗಂಡ ಮಾಡಿದ ತಪ್ಪಿಗೆ ಅನ್ಯರ ಎದುರು ಕಣ್ಣೀರಾಕಿ ಬೇಡುತ್ತಿರುವ ಪತ್ನಿಯ ದುಸ್ಥಿಯನ್ನು ಕಂಡರೆ ಒಂದು ಕ್ಷಣ ಯಾವ ಕಟುಕನ ಮನಸ್ಸು ಕೂಡ ಕರಗಬಹುದು.


ಚಿಕ್ಕಮಗಳೂರು ನಗರದ ಆದಿಶಕ್ತಿ ನಗರದ ಮನೆಯೊಂದರಲ್ಲಿ ನಡೆದ ಘಟನೆ. ಇಲ್ಲಿನ‌ ಕಾಂಗ್ರೆಸ್ ನ ಯುವ ಮುಖಂಡ ಆದಿತ್ಯನಿಗೆ ಕಾಂಗ್ರೆಸ್ಸಿಗರಿಂದಲೇ ಹಿಗ್ಗಾಮುಗ್ಗಾ ಗೂಸಾ ಬಿದ್ದಿದೆ.
ಆದಿತ್ಯನು ಹುಡುಗಿಯರಿಗೆ, ಪರಿಚಿತರ ಪತ್ನಿಯರಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ ತಂಡವೊಂದು ಆದಿತ್ಯನಿಗೆ ಥಳಿಸಿದೆ. ಪರಿಚಿತ ತಂಡವೇ
ಸಾಕ್ಷಿ ತೋರಿಸಿ ರಕ್ತ ಒಸರುವ ತರಹ ಹಿಗ್ಗಾಮುಗ್ಗಾ ಥಳಿಸಿದೆ.
ಆದಿತ್ಯ ಆಲ್ದೂರು ಹೋಬಳಿಯ ಮಾಜಿ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು