7:42 PM Friday31 - October 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:… ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;…

ಇತ್ತೀಚಿನ ಸುದ್ದಿ

ಹುಡ್ಗಿಯರಿಗೆ ಮೆಸೇಜ್ ಆರೋಪ: ಯುವ ಕಾಂಗ್ರೆಸ್ ಮುಖಂಡನಿಗೆ ಸ್ವಪಕ್ಷೀಯರಿಂದಲೇ ಥಳಿತ; ಅಂಗಲಾಚಿದ ಪತ್ನಿ

29/10/2025, 16:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಣ್ಣಾ… ಪ್ಲೀಸ್ ಅಣ್ಣಾ… ಅಣ್ಣಾ… ನನ್ನ ಗಂಡ ಅಣ್ಣಾ… ಬಿಟ್ಟು ಬಿಡಿ ಅಣ್ಣಾ…
ಗಂಡ ಮಾಡಿದ ತಪ್ಪಿಗೆ ಅನ್ಯರ ಎದುರು ಕಣ್ಣೀರಾಕಿ ಬೇಡುತ್ತಿರುವ ಪತ್ನಿಯ ದುಸ್ಥಿಯನ್ನು ಕಂಡರೆ ಒಂದು ಕ್ಷಣ ಯಾವ ಕಟುಕನ ಮನಸ್ಸು ಕೂಡ ಕರಗಬಹುದು.


ಚಿಕ್ಕಮಗಳೂರು ನಗರದ ಆದಿಶಕ್ತಿ ನಗರದ ಮನೆಯೊಂದರಲ್ಲಿ ನಡೆದ ಘಟನೆ. ಇಲ್ಲಿನ‌ ಕಾಂಗ್ರೆಸ್ ನ ಯುವ ಮುಖಂಡ ಆದಿತ್ಯನಿಗೆ ಕಾಂಗ್ರೆಸ್ಸಿಗರಿಂದಲೇ ಹಿಗ್ಗಾಮುಗ್ಗಾ ಗೂಸಾ ಬಿದ್ದಿದೆ.
ಆದಿತ್ಯನು ಹುಡುಗಿಯರಿಗೆ, ಪರಿಚಿತರ ಪತ್ನಿಯರಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ ತಂಡವೊಂದು ಆದಿತ್ಯನಿಗೆ ಥಳಿಸಿದೆ. ಪರಿಚಿತ ತಂಡವೇ
ಸಾಕ್ಷಿ ತೋರಿಸಿ ರಕ್ತ ಒಸರುವ ತರಹ ಹಿಗ್ಗಾಮುಗ್ಗಾ ಥಳಿಸಿದೆ.
ಆದಿತ್ಯ ಆಲ್ದೂರು ಹೋಬಳಿಯ ಮಾಜಿ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು