12:33 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಹುಡ್ಗಿಯರಿಗೆ ಮೆಸೇಜ್ ಆರೋಪ: ಯುವ ಕಾಂಗ್ರೆಸ್ ಮುಖಂಡನಿಗೆ ಸ್ವಪಕ್ಷೀಯರಿಂದಲೇ ಥಳಿತ; ಅಂಗಲಾಚಿದ ಪತ್ನಿ

29/10/2025, 16:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಣ್ಣಾ… ಪ್ಲೀಸ್ ಅಣ್ಣಾ… ಅಣ್ಣಾ… ನನ್ನ ಗಂಡ ಅಣ್ಣಾ… ಬಿಟ್ಟು ಬಿಡಿ ಅಣ್ಣಾ…
ಗಂಡ ಮಾಡಿದ ತಪ್ಪಿಗೆ ಅನ್ಯರ ಎದುರು ಕಣ್ಣೀರಾಕಿ ಬೇಡುತ್ತಿರುವ ಪತ್ನಿಯ ದುಸ್ಥಿಯನ್ನು ಕಂಡರೆ ಒಂದು ಕ್ಷಣ ಯಾವ ಕಟುಕನ ಮನಸ್ಸು ಕೂಡ ಕರಗಬಹುದು.


ಚಿಕ್ಕಮಗಳೂರು ನಗರದ ಆದಿಶಕ್ತಿ ನಗರದ ಮನೆಯೊಂದರಲ್ಲಿ ನಡೆದ ಘಟನೆ. ಇಲ್ಲಿನ‌ ಕಾಂಗ್ರೆಸ್ ನ ಯುವ ಮುಖಂಡ ಆದಿತ್ಯನಿಗೆ ಕಾಂಗ್ರೆಸ್ಸಿಗರಿಂದಲೇ ಹಿಗ್ಗಾಮುಗ್ಗಾ ಗೂಸಾ ಬಿದ್ದಿದೆ.
ಆದಿತ್ಯನು ಹುಡುಗಿಯರಿಗೆ, ಪರಿಚಿತರ ಪತ್ನಿಯರಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ ತಂಡವೊಂದು ಆದಿತ್ಯನಿಗೆ ಥಳಿಸಿದೆ. ಪರಿಚಿತ ತಂಡವೇ
ಸಾಕ್ಷಿ ತೋರಿಸಿ ರಕ್ತ ಒಸರುವ ತರಹ ಹಿಗ್ಗಾಮುಗ್ಗಾ ಥಳಿಸಿದೆ.
ಆದಿತ್ಯ ಆಲ್ದೂರು ಹೋಬಳಿಯ ಮಾಜಿ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು