11:57 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

Chikkamagaluru | ಅಜ್ಜಂಪುರ: ನಾಳೆ ಹಸೆಮಣೆ ಏರಲಿದ್ದ ಯುವತಿ ಹೃದಯಾಘಾತಕ್ಕೆ ದಾರುಣ ಬಲಿ

30/10/2025, 17:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಳೆ ಹಸೆಮಣೆ ಏರಲಿದ್ದ ಯುವತಿಯೊಬ್ಬಳು ಇಂದು ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

ಲೋ ಬಿಪಿ ಹಾಗೂ ಹೃದಯಾಘಾತದಿಂದ ಅಜ್ಜಂಪುರ ತಾಲೂಕಿನ‌ ಸೊಲ್ಲಾಪುರ ಗ್ರಾಮದ 24 ವರ್ಷದ ಶೃತಿ ಮೃತಪಟ್ಟಿದ್ದಾರೆ. ದಿಲೀಪ್ ಎಂಬ ತರೀಕೆರೆ ಹುಡುಗನ ಜೊತೆ ಮದುವೆ ನಿಶ್ಚಯವಾಗಿತ್ತು. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು