7:56 PM Thursday30 - October 2025
ಬ್ರೇಕಿಂಗ್ ನ್ಯೂಸ್
Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:… ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ…

ಇತ್ತೀಚಿನ ಸುದ್ದಿ

ಕಲ್ಲಚ್ಚು ಪ್ರಕಾಶನದ ರಜತ ರಂಗು: ನ.1ರಂದು ಕನ್ನಡ ಕಣ್ಮನಗಳ ಕಲರವ

30/10/2025, 18:09

ಮಂಗಳೂರು(reporterkarnataka.com): ಬೆಳ್ಳಿಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ಮಂಗಳೂರಿನ ಕಲ್ಲಚ್ಚು ಪ್ರಕಾಶನದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ” ಕನ್ನಡ ಕಣ್ಮನಗಳ ಕಲರವ” ಸಮಾರಂಭ ನವಂಬರ್ 1ರಂದು ಸಂಜೆ 4.00 ಗಂಟೆಗೆ ನಗರದ ಹೋಟೆಲ್ ವುಡ್ ಲ್ಯಾಂಡ್ಸ್ ಸಭಾಂಗಣದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಕಲ್ಲಚ್ಚು ರಾಜ್ಯೋತ್ಸವ ಪುರಸ್ಕಾರವನ್ನು ಪ್ರದೀಪ ನಾಯಕ್ ಮದ್ದಡ್ಕರವರಿಗೆ ಪ್ರದಾನ ಮಾಡಲಾಗುವುದು. ಹಿರಿಯ ಕವಿ ರಾಮಚಂದ್ರ ಬೈಕಂಪಾಡಿ ಉದ್ಘಾಟಿಸುವರು. ಉಪನ್ಯಾಸಕ ಕರುಣಾಕರ ಬಳ್ಕೂರು ರಾಜ್ಯೋತ್ಸವ ಸಂದೇಶ ನೀಡಲಿದ್ದು ಸಾಹಿತಿಗಳಾದ ಶಮೀಮ ಕುತ್ತಾರ್ ಮತ್ತು ಇಜಾಕ್ ಡಿಸೋಜಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರಾವಳಿಯ ಹಿರಿ – ಕಿರಿ ಸಾಹಿತ್ಯ ಮತ್ತು ಪೂರಕ ಕ್ಷೇತ್ರದ ಅನೇಕ ಸಾಧಕರು ಮಾತು ಮಂಥನ, ಕಥೆ ಕವಿತೆಯಲ್ಲಿ ಪಾಲ್ಗೊಳ್ಳಲಿದ್ದು ಆಸಕ್ತರಿಗೆ ಮುಕ್ತ ಪ್ರವೇಶ ಇದೆ ಎಂದು ಸಾಹಿತಿ ಪ್ರಕಾಶಕ ಮಹೇಶ ಆರ್. ನಾಯಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು