11:55 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕಲ್ಲಚ್ಚು ಪ್ರಕಾಶನದ ರಜತ ರಂಗು: ನ.1ರಂದು ಕನ್ನಡ ಕಣ್ಮನಗಳ ಕಲರವ

30/10/2025, 18:09

ಮಂಗಳೂರು(reporterkarnataka.com): ಬೆಳ್ಳಿಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ಮಂಗಳೂರಿನ ಕಲ್ಲಚ್ಚು ಪ್ರಕಾಶನದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ” ಕನ್ನಡ ಕಣ್ಮನಗಳ ಕಲರವ” ಸಮಾರಂಭ ನವಂಬರ್ 1ರಂದು ಸಂಜೆ 4.00 ಗಂಟೆಗೆ ನಗರದ ಹೋಟೆಲ್ ವುಡ್ ಲ್ಯಾಂಡ್ಸ್ ಸಭಾಂಗಣದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಕಲ್ಲಚ್ಚು ರಾಜ್ಯೋತ್ಸವ ಪುರಸ್ಕಾರವನ್ನು ಪ್ರದೀಪ ನಾಯಕ್ ಮದ್ದಡ್ಕರವರಿಗೆ ಪ್ರದಾನ ಮಾಡಲಾಗುವುದು. ಹಿರಿಯ ಕವಿ ರಾಮಚಂದ್ರ ಬೈಕಂಪಾಡಿ ಉದ್ಘಾಟಿಸುವರು. ಉಪನ್ಯಾಸಕ ಕರುಣಾಕರ ಬಳ್ಕೂರು ರಾಜ್ಯೋತ್ಸವ ಸಂದೇಶ ನೀಡಲಿದ್ದು ಸಾಹಿತಿಗಳಾದ ಶಮೀಮ ಕುತ್ತಾರ್ ಮತ್ತು ಇಜಾಕ್ ಡಿಸೋಜಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರಾವಳಿಯ ಹಿರಿ – ಕಿರಿ ಸಾಹಿತ್ಯ ಮತ್ತು ಪೂರಕ ಕ್ಷೇತ್ರದ ಅನೇಕ ಸಾಧಕರು ಮಾತು ಮಂಥನ, ಕಥೆ ಕವಿತೆಯಲ್ಲಿ ಪಾಲ್ಗೊಳ್ಳಲಿದ್ದು ಆಸಕ್ತರಿಗೆ ಮುಕ್ತ ಪ್ರವೇಶ ಇದೆ ಎಂದು ಸಾಹಿತಿ ಪ್ರಕಾಶಕ ಮಹೇಶ ಆರ್. ನಾಯಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು