7:06 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಹಾಗೂ ಸಾಹಿತಿ ಬಾನು ಮುಸ್ತಾಕ್ ಗೆ ಅಸಭ್ಯ ಪದಗಳಲ್ಲಿ ನಿಂದನೆ: ಆರೋಪಿ ಪೊಲೀಸ್ ವಶಕ್ಕೆ

30/10/2025, 22:43

ಮಂಗಳೂರು(reporterkarnataka.com): ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಖ್ಯಾತ ಸಾಹಿತಿ ಬಾನು ಮುಸ್ತಾಕ್ ಅವರನ್ನು ಅಸಭ್ಯ ಪದಗಳಲ್ಲಿ ನಿಂದಿಸಿ ಆರೋಪದ ಮೇಲೆ ಪುರುಷೋತ್ತಮ ಆಚಾರ್ಯ ಎಂಬವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ Facebook ನಲ್ಲಿ *purush acharya* ಎಂಬ ಹೆಸರಿನ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಸ್ತಾಕ್ ರವರ ಬಗ್ಗೆ ಮತ್ತು ಮುಖ್ಯ ಮಂತ್ರಿಗಳ ಬಗ್ಗೆ ಅಸಭ್ಯ ಪದಗಳಲ್ಲಿ ನಿಂದಿಸಿ ಪೋಸ್ಟ್ ಮಾಡಿದ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಅಕ್ರ 112/2025 ಕಲಂ 296,196,354 BNS ಹಾಗೂ ಸುಬ್ರಮಣ್ಯ ಠಾಣೆಯಲ್ಲಿ 55/2025 ಕಲಂ 353(3),353(4) BNS ರಂತೆ ಪ್ರಕರಣಗಳು ದಾಖಲಾಗಿತ್ತು.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನ ಸಹಕಾರದಿಂದ ಸುಳ್ಯ ಪೊಲೀಸರು ಪ್ರಕರಣದ ಆರೋಪಿ ಬಂಟ್ವಾಳ ತಾಲೂಕಿನ ಬರಿಮಾರು ನಿವಾಸಿ ಪುರುಷೋತ್ತಮ ಆಚಾರ್ಯ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು