4:44 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

03/11/2025, 17:58

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿಯಲ್ಲಿ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಸೆರೆ ಹಿಡಿಯಲು ಬಂದಿದ್ದ ಗಜಪಡೆಯನ್ನು ಒಂಟಿ ಸಲಗ
ಗರ್ವಭಂಗವಾಗುವಂತೆ ಮಾಡಿತು. ಸೆರೆ ಹಿಡಿಯಲು ಬಂದಿದ್ದ ಸಾಕಾನೆಗಳ ಮುಂದೆ ಒಂಟಿ ಸಲಗದ ರಾಜಗಾಂಭೀರ್ಯ ನಡಿಗೆ ಹಾಕಿತು. ನನ್ನ ನೀನು ಗೆಲ್ಲಲಾರೆ ಎಂದು ಒಂಟಿ ಸಲಗ ಲುಕ್ ನೀಡಿತು. ಸಾಕಾನೆಗಳಿದ್ದ ಕ್ಯಾಂಪ್ ಮುಂದೆಯೇ ನರಹಂತಕ ಆನೆಯ ಗತ್ತಿನ ನಡಿಗೆ ಹಾಕಿತು.


ನರಹಂತಕ ಪುಂಡಾನೆ‌ಯ ಗತ್ತಿನ ನಡಿಗೆಯನ್ನು ಸ್ಥಳೀಯರು ತಮ್ಮ ಮೊಬೈಲ್ ಗಳಲ್ಲಿ ಸೆರೆ ಹಿಡಿದರು. ಭಾರೀ ಕಾರ್ಯಾಚರಣೆಯ ಬಳಿಕ ಕಾಡಾನೆಯನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಯಿತು. ಭಗವತಿ ಕಾಡಿನಲ್ಲಿ ನರಹಂತಕ ಒಂಟಿ ಸಲಗವನ್ನು ಸೆರೆ ಹಿಡಿಯಲಾಯಿತು. ಸೆರೆಯಾಗುವುದಕ್ಕೂ ಮೊದಲೇ ಕ್ಯಾಂಪ್ ಗೆ ಒಂಟಿ ಸಲಗ ಎಂಟ್ರಿ ಕೊಟ್ಟಿತ್ತು.
ಕ್ಯಾಂಪ್ ಗೆ ಎಂಟ್ರಿಕೊಟ್ಟ ಕೆಲ ಕ್ಷಣದಲ್ಲಿ ಅರವಳಿಕೆ ನೀಡಿ ಪುಂಡಾನೆ ಸೆರೆ ಹಿಡಿಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು