6:39 PM Monday3 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:…

ಇತ್ತೀಚಿನ ಸುದ್ದಿ

Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

03/11/2025, 17:58

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿಯಲ್ಲಿ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಸೆರೆ ಹಿಡಿಯಲು ಬಂದಿದ್ದ ಗಜಪಡೆಯನ್ನು ಒಂಟಿ ಸಲಗ
ಗರ್ವಭಂಗವಾಗುವಂತೆ ಮಾಡಿತು. ಸೆರೆ ಹಿಡಿಯಲು ಬಂದಿದ್ದ ಸಾಕಾನೆಗಳ ಮುಂದೆ ಒಂಟಿ ಸಲಗದ ರಾಜಗಾಂಭೀರ್ಯ ನಡಿಗೆ ಹಾಕಿತು. ನನ್ನ ನೀನು ಗೆಲ್ಲಲಾರೆ ಎಂದು ಒಂಟಿ ಸಲಗ ಲುಕ್ ನೀಡಿತು. ಸಾಕಾನೆಗಳಿದ್ದ ಕ್ಯಾಂಪ್ ಮುಂದೆಯೇ ನರಹಂತಕ ಆನೆಯ ಗತ್ತಿನ ನಡಿಗೆ ಹಾಕಿತು.


ನರಹಂತಕ ಪುಂಡಾನೆ‌ಯ ಗತ್ತಿನ ನಡಿಗೆಯನ್ನು ಸ್ಥಳೀಯರು ತಮ್ಮ ಮೊಬೈಲ್ ಗಳಲ್ಲಿ ಸೆರೆ ಹಿಡಿದರು. ಭಾರೀ ಕಾರ್ಯಾಚರಣೆಯ ಬಳಿಕ ಕಾಡಾನೆಯನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಯಿತು. ಭಗವತಿ ಕಾಡಿನಲ್ಲಿ ನರಹಂತಕ ಒಂಟಿ ಸಲಗವನ್ನು ಸೆರೆ ಹಿಡಿಯಲಾಯಿತು. ಸೆರೆಯಾಗುವುದಕ್ಕೂ ಮೊದಲೇ ಕ್ಯಾಂಪ್ ಗೆ ಒಂಟಿ ಸಲಗ ಎಂಟ್ರಿ ಕೊಟ್ಟಿತ್ತು.
ಕ್ಯಾಂಪ್ ಗೆ ಎಂಟ್ರಿಕೊಟ್ಟ ಕೆಲ ಕ್ಷಣದಲ್ಲಿ ಅರವಳಿಕೆ ನೀಡಿ ಪುಂಡಾನೆ ಸೆರೆ ಹಿಡಿಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು