10:15 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

03/11/2025, 17:58

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿಯಲ್ಲಿ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಸೆರೆ ಹಿಡಿಯಲು ಬಂದಿದ್ದ ಗಜಪಡೆಯನ್ನು ಒಂಟಿ ಸಲಗ
ಗರ್ವಭಂಗವಾಗುವಂತೆ ಮಾಡಿತು. ಸೆರೆ ಹಿಡಿಯಲು ಬಂದಿದ್ದ ಸಾಕಾನೆಗಳ ಮುಂದೆ ಒಂಟಿ ಸಲಗದ ರಾಜಗಾಂಭೀರ್ಯ ನಡಿಗೆ ಹಾಕಿತು. ನನ್ನ ನೀನು ಗೆಲ್ಲಲಾರೆ ಎಂದು ಒಂಟಿ ಸಲಗ ಲುಕ್ ನೀಡಿತು. ಸಾಕಾನೆಗಳಿದ್ದ ಕ್ಯಾಂಪ್ ಮುಂದೆಯೇ ನರಹಂತಕ ಆನೆಯ ಗತ್ತಿನ ನಡಿಗೆ ಹಾಕಿತು.


ನರಹಂತಕ ಪುಂಡಾನೆ‌ಯ ಗತ್ತಿನ ನಡಿಗೆಯನ್ನು ಸ್ಥಳೀಯರು ತಮ್ಮ ಮೊಬೈಲ್ ಗಳಲ್ಲಿ ಸೆರೆ ಹಿಡಿದರು. ಭಾರೀ ಕಾರ್ಯಾಚರಣೆಯ ಬಳಿಕ ಕಾಡಾನೆಯನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಯಿತು. ಭಗವತಿ ಕಾಡಿನಲ್ಲಿ ನರಹಂತಕ ಒಂಟಿ ಸಲಗವನ್ನು ಸೆರೆ ಹಿಡಿಯಲಾಯಿತು. ಸೆರೆಯಾಗುವುದಕ್ಕೂ ಮೊದಲೇ ಕ್ಯಾಂಪ್ ಗೆ ಒಂಟಿ ಸಲಗ ಎಂಟ್ರಿ ಕೊಟ್ಟಿತ್ತು.
ಕ್ಯಾಂಪ್ ಗೆ ಎಂಟ್ರಿಕೊಟ್ಟ ಕೆಲ ಕ್ಷಣದಲ್ಲಿ ಅರವಳಿಕೆ ನೀಡಿ ಪುಂಡಾನೆ ಸೆರೆ ಹಿಡಿಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು