10:09 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಈಜು ಸ್ಪರ್ಧೆ: ಪುತ್ತೂರಿನ ಅಂಬಿಕಾ ಪಿಯು ಕಾಲೇಜಿನ ಪ್ರತೀಕ್ಷಾ ಶೆಣೈ ರಾಷ್ಟ್ರಮಟ್ಟಕ್ಕೆ ಆಯ್ಕೆ

03/11/2025, 20:28

ಪುತ್ತೂರು(reporterkarnataka.com): ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬೆಂಗಳೂರಿನ ನ್ಯಾಶನಲ್ ಕಾಲೇಜಿನ ಸಹಯೋಗದೊಂದಿಗೆ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ಈ ಸ್ಪರ್ಧೆಯ ೫೦ ಮೀಟರ್ ಬ್ರೆಸ್ಟ್ ಸ್ಟ್ರೋಕ್ ಹಾಗೂ ೨೦೦ ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಬೆಳ್ಳಿ, ೧೦೦ ಮೀಟರ್ ಬ್ರೆಸ್ಟ್ ಸ್ಟ್ರೋಕ್ ಮತ್ತು ೧೦೦ ರಿಲೇಯಲ್ಲಿ ಕಂಚಿನ ಪದಕ ಪಡೆದು ಪ್ರತೀಕ್ಷಾ ಶೆಣೈ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ಎಂ. ನರಸಿಂಹ ಶೆಣೈ ಮತ್ತು ಶ್ರೀಲಕ್ಷ್ಮೀ ಶೆಣೈ ದಂಪತಿ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು