10:12 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌ ಚಾಲನೆ

05/11/2025, 14:20

ಬೆಂಗಳೂರು(reporterkarnataka.com): ದೇಶದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್‌ ಪ್ರಕರಣಗಳ ಹಿನ್ನೆಲೆಯಲ್ಲಿ ಸುಧಾರಿತ, ಸಮಗ್ರ ಕ್ಯಾನ್ಸರ್‌ ಚಿಕಿತ್ಸಾ ಸೇವೆಗಳನ್ನು ದಕ್ಷಿಣ ಭಾರತದಲ್ಲಿ ಒದಗಿಸುವ ನಿಟ್ಟಿನಲ್ಲಿ ಸ್ಪರ್ಶ್‌ ಆಸ್ಪತ್ರೆ ಸಮೂಹವು ತನ್ನ ಹೆಣ್ಣೂರು ಸ್ಪರ್ಶ್‌ ಆಸ್ಪತ್ರೆ ಆವರಣದಲ್ಲಿ ಸ್ಪರ್ಶ್‌ ಇನ್ಸ್ಟಿಟ್ಯೂಟ್‌ ಆಫ್‌ ಕ್ಯಾನ್ಸರ್‌ ಕೇರ್‌ (ಸ್ಪರ್ಶ್‌ ಕ್ಯಾನ್ಸರ್‌ ಚಿಕಿತ್ಸಾ ಘಟಕ) ತೆರೆದಿದ್ದು, ನಟ ಶಿವರಾಜ್‌ ಕುಮಾರ್‌ ಚಾಲನೆ ನೀಡಿದರು.
ಸ್ಪರ್ಶ್‌ ಆಸ್ಪತ್ರೆಯ ಯಶಸ್ವಿ ಪಯಣದಲ್ಲಿ ಈ ನೂತನ ಕ್ಯಾನ್ಸರ್‌ ಚಿಕಿತ್ಸಾ ಸಂಸ್ಥೆಯು ಮತ್ತೊಂದು ಮೈಲಿಗಲ್ಲಾಗಿದೆ. ಸುಧಾರಿತ ವೈದ್ಯಕೀಯ ತಂತ್ರಜ್ಞಾನ, ಬಹು ವಿಭಾಗೀಯ ತಜ್ಞರು ಹಾಗೂ ಸಹಾನುಭೂತಿಯೊಂದಿಗಿನ ಆರೈಕೆಯ ಮೂಲಕ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಕ್ಯಾನ್ಸರ್‌ ಆರೈಕೆಯ ನಿಟ್ಟಿನಲ್ಲಿ ಸ್ಪರ್ಶ್‌ ಆಸ್ಪತ್ರೆಯ ಬದ್ಧತೆಗೆ ಸಾಕ್ಷಿಯಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು