6:57 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಜಪ್ಪಿನಮೊಗರು: ಮಳೆಗೆ ಹಾನಿಗೀಡಾದ ಮನೆ ದುರಸ್ತಿಗೆ ಬಿಜೆಪಿ ಕಾರ್ಯಕರ್ತರ ನೆರವು: ಶಾಸಕರಿಂದ ಕೀಲಿಗೈ ಹಸ್ತಾಂತರspJFVbfeQEVLsQBKtEdpRjhXKGAZCILdzNhYjvZCaEMZQNFguKXUgsruFnkBgdTJepmjRAIYnJypXkOjWMeOVIGQRpwSNpmEQOBiXTfYqIsjgeNOUJhMamgIoVWiNwemdsWMCXnlJIjLayZtlrzEwORjzBwMxTEAPdRvczpFwbHwruaOhymCuwZakigxmvGhRzXuJtbiwASaxtjJeYzUlcYJPkhyUBPlfbWzuEFsaklLZChdbBjaKcFMvSPLQiJnMfUkbnjfVImapYJIsWuVhMycQfphjsaWqJjJwZKUODiGEAbIXohuUZZTFjnryxGfDulJAEWyjmBCdHVRFncMmbqIcOJMQXQbjDnWYPfhzmAIKPwCbFqfgSsAJiCGOoqhIXJxVGpFHlWVLBDK

29/08/2021, 22:02

ಮಂಗಳೂರು(reporterkarnataka.com):  ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಮಳೆಯಿಂದ ಹಾನಿಗೀಡಾದ ಅಶೋಕ್ ಕೊಟ್ಟಾರಿ ಎಂಬವರ ಮನೆಯನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ನೆರವಿನಿಂದ ದುರಸ್ತಿಗೊಳಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೀಲಿ ಗೈ ಹಸ್ತಾಂತರಿಸಿದರು‌.

ಈ ಸಂದರ್ಭ ಮಾತನಾಡಿದ ಶಾಸಕರು, ಜಪ್ಪಿನಮೊಗರು ವಾರ್ಡಿನ ಕಾರ್ಪೋರೇಟರ್ ವೀಣಾ ಮಂಗಳ ಅವರ ಮುಂದಾಳತ್ವದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ತಂಡವು ಮನೆಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡು ಬಡ ಕುಟುಂಬಕ್ಕೆ ಆಸರೆಯಾಗಿರುವುದು ನಿಜಕ್ಕೂ ಶ್ಲಾಘನೀಯ ಎಂದರು. 

ಮಳೆಯಿಂದ ಮನೆಯು ಕುಸಿದಿದ್ದ‌ ಸಂದರ್ಭದಲ್ಲಿ ಮಳೆ ಪರಿಹಾರ ನಿಧಿಯಿಂದ ಪರಿಹಾರ ಒದಗಿಸಲಾಗಿತ್ತು. ಹೆಚ್ಚುವರಿ ಹಣವನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಗೆಳೆಯರ ಬಳಗದ ಸದಸ್ಯರು ಹೊಂದಿಸಿ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ ಎಂದು ಹೇಳಿದ್ದಾರೆ. 

ಸ್ಥಳೀಯ ಕಾರ್ಪೋರೇಟರ್ ವೀಣಾ ಮಂಗಳ ಮಾತನಾಡಿ, ಮನೆಯು ಕುಸಿದಿದ್ದ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮಳೆ ಪರಿಹಾರ ನಿಧಿಯಿಂದ ಪರಿಹಾರ ಧನ ಬಿಡುಗಡೆಗೊಳಿಸಿದ್ದರು. ಹೆಚ್ಚುವರಿ ಹಣವನ್ನು ನಮ್ಮ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರು ಒದಗಿಸಿದ್ದಾರೆ. ಎಲ್ಲರಿಗೂ ಕೂಡ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು

ಈ ಸಂದರ್ಭದಲ್ಲಿ ಆರೋಗ್ಯ ಸಮಿತಿ ಅಧ್ಯಕ್ಷ

ಸಂದೀಪ್ ಗರೋಡಿ, ಶಕ್ತಿ ಕೇಂದ್ರದ ಅಧ್ಯಕ್ಷ

ಸಂದೇಶ್ ಶೆಟ್ಟಿ ರಾಮ್ ಪ್ರಸಾದ್ ಶೆಟ್ಟಿ, ಗಣೇಶ್ ಎಂಪಿ, ಸುಜಾತ ,ಗೆಳೆಯರ ಬಳಗದ ಅಧ್ಯಕ್ಷ

 ದೀಪಕ್ , ಪುಷ್ಪರಾಜ್ ಅಮೀನ್ ರಾಜೇಶ ಸಪಲ್ಯ ಗೆಳೆಯರ ಬಳಗದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು