8:29 PM Wednesday27 - May 2026
ಬ್ರೇಕಿಂಗ್ ನ್ಯೂಸ್
Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40…

ಇತ್ತೀಚಿನ ಸುದ್ದಿ

ಠಾಣೆಯಲ್ಲಿ ಅತ್ಯಾಚಾರ ಆರೋಪಿಯ ಆತ್ಮಹತ್ಯೆ ಪ್ರಕರಣ : ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ

29/08/2021, 22:12

ವಿಜಯಪುರ(Reporterkarnataka.com)

ಸಿಂದಗಿ ಲಾಕ್ ಅಪ್‌ಡೆತ್ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದ್ದಾರೆ.

ಸಿಂದಗಿ ಲಾಕ್ ಅಪ್ ಸಾವಿನ ಘಟನೆ ಕುರಿತು ಸಿಐಡಿ ತನಿಖೆಗೆ ಆದೇಶ ನೀಡಿದ್ದು ಕಾನೂನಿನಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದೆಂದು ಕರ್ನಾಟಕ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಘಟನೆ ಕುರಿತು ” ತನಿಖೆ ನಡೆಸಲು ಸಿ ಐ ಡಿ ಪೊಲೀಸರು ಸಿಂಧಗಿಗೆ ತೆರಳಿದ್ದು ಘಟನೆ ಕುರಿತು ಕೂಲಂಕುಷವಾಗಿ ತನಿಖೆ ನಡೆಸಿ ವರದಿ ನೀಡಲಿದ್ದಾರೆ”. ಎಂದು ಅವರು ಹೇಳಿದ್ದಾರೆ.

ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಈ ಪ್ರಕರಣದ ಆರೋಪಿ ಪೊಲೀಸ್‌ ಠಾಣೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಆರೋಪಿ ದೇವೇಂದ್ರ ಸಂಗೋಗಿ ವಿರುದ್ಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಅಡಿಯಲ್ಲಿ ದೂರು ದಾಖಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು