7:44 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಠಾಣೆಯಲ್ಲಿ ಅತ್ಯಾಚಾರ ಆರೋಪಿಯ ಆತ್ಮಹತ್ಯೆ ಪ್ರಕರಣ : ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ

29/08/2021, 22:12

ವಿಜಯಪುರ(Reporterkarnataka.com)

ಸಿಂದಗಿ ಲಾಕ್ ಅಪ್‌ಡೆತ್ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದ್ದಾರೆ.

ಸಿಂದಗಿ ಲಾಕ್ ಅಪ್ ಸಾವಿನ ಘಟನೆ ಕುರಿತು ಸಿಐಡಿ ತನಿಖೆಗೆ ಆದೇಶ ನೀಡಿದ್ದು ಕಾನೂನಿನಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದೆಂದು ಕರ್ನಾಟಕ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಘಟನೆ ಕುರಿತು ” ತನಿಖೆ ನಡೆಸಲು ಸಿ ಐ ಡಿ ಪೊಲೀಸರು ಸಿಂಧಗಿಗೆ ತೆರಳಿದ್ದು ಘಟನೆ ಕುರಿತು ಕೂಲಂಕುಷವಾಗಿ ತನಿಖೆ ನಡೆಸಿ ವರದಿ ನೀಡಲಿದ್ದಾರೆ”. ಎಂದು ಅವರು ಹೇಳಿದ್ದಾರೆ.

ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಈ ಪ್ರಕರಣದ ಆರೋಪಿ ಪೊಲೀಸ್‌ ಠಾಣೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಆರೋಪಿ ದೇವೇಂದ್ರ ಸಂಗೋಗಿ ವಿರುದ್ಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಅಡಿಯಲ್ಲಿ ದೂರು ದಾಖಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು