3:25 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ ಬಂಧನ

11/11/2025, 12:03

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವಲಯದ ಆನೆ ಚೌಕೂರು ಅರಣ್ಯ ಪ್ರದೇಶದಲ್ಲಿ ಜಿಂಕೆ ಮತ್ತು ಮೌಸ್ ಡೀರ್(ಕೂರ) ಬೇಟೆಯಾಡಿದ ಕೊಡಗು ಜಿಲ್ಲೆಯ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿ ಗ್ರಾಮದ ರೂಪೇಶ್ ಚಿಕ್ಕತೊಳೂರು ಗ್ರಾಮದ ಜೀವಿತ್ ಹಾಗೂ ಕುಶಾಲನಗರದ ಗಂಧದ ಕೋಟೆಯ ಅರುಣ್ ಅವರುಗಳು ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿ ಜಿಂಕೆ ಮತ್ತು ಕೂರ ವನ್ನು ಬೇಟೆ ಮಾಡಿದ್ದು ವಾಹನ ಸಾಗಿಸುವ ಸಂದರ್ಭ ಕಾರ್ಯಾಚರಣೆ ನಡೆಸಿದ್ದು ಹುಣಸೂರು ಆನೆ ಚೌಕೂರು ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಪರಿಶೀಲನೆ ನಡೆಸಿದ ವೇಳೆ ರೂಪೇಶ್ ಮತ್ತು ಅರುಣ್ ನನ್ನು ವಶಕ್ಕೆ ಪಡೆದಿದ್ದು ಜೀವಿತ್ ಪರಾರಿಯಾಗಿದ್ದಾನೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಕಾರ್, ಒಂಟಿ ನಳಿಕೆ ಕೋವಿ, ಎರಡು ಕಾಡು ತೋಸು, ಹೆಡ್ ಟಾರ್ಚ್, ಮೂರು ಮೊಬೈಲ್ ಮತ್ತು ಮೃತ ಜಿಂಕೆ ಹಾಗೂ ಮೌಸ್ ಡೀರ್ ನನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು