10:43 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ದ.ಕ,ಉಡುಪಿ ಜಿಲ್ಲೆಯ ಕೊಡವ ಸ್ಟೂಡೆಂಟ್ಸ್ ಅಸೋಸಿಯೇಷನ್ ಗೆ ಪದಾಧಿಕಾರಿಗಳ ಆಯ್ಕೆ

12/11/2025, 12:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೊಡವ ಸ್ಟೂಡೆಂಟ್ ಅಸೋಸಿಯೇಷನ್ ಗೆ ಪದಾಧಿಕಾರಿಗಳ ಆಯ್ಕೆ ನಡೆದಿದೆ.


ಅಧ್ಯಕ್ಷರಾಗಿ ಮಾರ್ಚಂಡ ನಿಹಾಲ್ ಸುಬ್ರಮಣಿ, ಕಾರ್ಯದರ್ಶಿಯಾಗಿ ಪಾಲಚಂಡ ತರುಣ್ ತಿಮ್ಮಯ್ಯ, ಉಪಾಧ್ಯಕ್ಷರಾಗಿ ಮುಕ್ಕಾಟಿರ ಭುವಿ ಪೊನ್ನಮ್ಮ, ಉಪ ಕಾರ್ಯದರ್ಶಿಯಾಗಿ ಕೊಕ್ಕೇಂಗಡ ಮಾನ್ಯ ಮುತ್ತಮ್ಮ, ಖಜಾಂಚಿಯಾಗಿ ಚೌಂಡಿರ ಅಚ್ಚಯ್ಯ, ಸಹ ಖಜಾಂಚಿಯಾಗಿ ತೊತ್ತಿಯಂಡ ಧನ್ಯ ದೇಚಮ್ಮ, ಸಂಘಟನಾ ಕಾರ್ಯದರ್ಶಿಯಾಗಿ ಬಿದ್ದೇರಿಯಂಡ ಸಹಿನ್ ಅಪ್ಪಣ್ಣ, ಕ್ರೀಡಾ ಕಾರ್ಯದರ್ಶಿಯಾಗಿ ತುಳುನಾಡಂಡ ನೈಲ್ ಉತ್ತಪ್ಪ,ಸಹ ಕ್ರೀಡಾ ಕಾರ್ಯದರ್ಶಿಯಾಗಿ ಅಣ್ಣೀರ ಚಿರಾಗ್ ಚರ್ಮಣ,ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಾದೆರ ಮೋಕ್ಷ ಮುತ್ತಮ್ಮ ಆಯ್ಕೆ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು