1:09 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ದ.ಕ,ಉಡುಪಿ ಜಿಲ್ಲೆಯ ಕೊಡವ ಸ್ಟೂಡೆಂಟ್ಸ್ ಅಸೋಸಿಯೇಷನ್ ಗೆ ಪದಾಧಿಕಾರಿಗಳ ಆಯ್ಕೆ

12/11/2025, 12:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೊಡವ ಸ್ಟೂಡೆಂಟ್ ಅಸೋಸಿಯೇಷನ್ ಗೆ ಪದಾಧಿಕಾರಿಗಳ ಆಯ್ಕೆ ನಡೆದಿದೆ.


ಅಧ್ಯಕ್ಷರಾಗಿ ಮಾರ್ಚಂಡ ನಿಹಾಲ್ ಸುಬ್ರಮಣಿ, ಕಾರ್ಯದರ್ಶಿಯಾಗಿ ಪಾಲಚಂಡ ತರುಣ್ ತಿಮ್ಮಯ್ಯ, ಉಪಾಧ್ಯಕ್ಷರಾಗಿ ಮುಕ್ಕಾಟಿರ ಭುವಿ ಪೊನ್ನಮ್ಮ, ಉಪ ಕಾರ್ಯದರ್ಶಿಯಾಗಿ ಕೊಕ್ಕೇಂಗಡ ಮಾನ್ಯ ಮುತ್ತಮ್ಮ, ಖಜಾಂಚಿಯಾಗಿ ಚೌಂಡಿರ ಅಚ್ಚಯ್ಯ, ಸಹ ಖಜಾಂಚಿಯಾಗಿ ತೊತ್ತಿಯಂಡ ಧನ್ಯ ದೇಚಮ್ಮ, ಸಂಘಟನಾ ಕಾರ್ಯದರ್ಶಿಯಾಗಿ ಬಿದ್ದೇರಿಯಂಡ ಸಹಿನ್ ಅಪ್ಪಣ್ಣ, ಕ್ರೀಡಾ ಕಾರ್ಯದರ್ಶಿಯಾಗಿ ತುಳುನಾಡಂಡ ನೈಲ್ ಉತ್ತಪ್ಪ,ಸಹ ಕ್ರೀಡಾ ಕಾರ್ಯದರ್ಶಿಯಾಗಿ ಅಣ್ಣೀರ ಚಿರಾಗ್ ಚರ್ಮಣ,ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಾದೆರ ಮೋಕ್ಷ ಮುತ್ತಮ್ಮ ಆಯ್ಕೆ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು