4:36 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಮಡಿಕೇರಿ ನಗರಸಭೆ ನಿರ್ಲಕ್ಷ್ಯ: ತೆರೆದ ಶೌಚಾಲಯ ಗುಂಡಿಗೆ ಬಿದ್ದ ಹೋರಿ; ಅಗ್ನಿಶಾಮಕ ದಳದಿಂದ ರಕ್ಷಣೆ

12/11/2025, 21:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ನಗರಸಭೆಯ ದಿವ್ಯ ನಿರ್ಲಕ್ಷದಿಂದ ನಗರದ ಗಾಂಧಿ ಮೈದಾನದ ಮುಂಭಾಗದಲ್ಲಿ ದಸರಾ ಸಮಯದಲ್ಲಿ ತೆಗೆದಂತಹ ತಾತ್ಕಾಲಿಕ ಶೌಚಾಲಯದ ಗುಂಡಿಯನ್ನು ಮುಚ್ಚದೆ ಹಾಗೆ ಬಿಟ್ಟಿದ್ದು ಇಂದು ಅ ಗುಂಡಿಗೆ ಹೋರಿಯೋದು ಬಿದ್ದಿದ್ದು ಅದನ್ನು ಅಗ್ನಿಶಾಮಕ ದಳದವರು ಮೇಲೆತ್ತಲಾಗಿದೆ. ಹಲವು ಗಂಟೆಗಳಿಂದ ಗುಂಡಿಗೆ ಬಿದ್ದು ಮೇಲೆ ಬರಲಾಗದೆ ಪರದಾಡುತ್ತಿದ್ದ ಹೋರಿಯ ಸಂಕಷ್ಟ ಕಂಡು ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ ಬಳಿಕ ಸ್ಥಳಕ್ಕೆ ಆಗಮಿಸಿ ಹೋರಿಯನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.
ಕೂಡಲೇ ಮಡಿಕೇರಿ ನಗರಸಭೆ ಈ ಗುಂಡಿಯನ್ನು ಮುಚ್ಚಿಸಿ ಮುಂದಿನ ದಿನಗಳಲ್ಲಿ ಪ್ರಾಣಿಗಳು ಹಾಗೂ ಇಲ್ಲಿ ಶಾಲೆ ಇರುವುದರಿಂದ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯರು ಸಂಬಂಧ ಪಟ್ಟವರಲ್ಲಿ ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು