6:29 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

Mangaluru | ಜಪ್ಪಿನಮೊಗರು ಪ್ರಜ್ಞಾ ಸ್ವಾದಾರ ಕೇಂದ್ರದಿಂದ 3 ಮಂದಿ ಮಹಿಳೆಯರು ಕಾಣೆ: ಪತ್ತೆಗೆ ಮನವಿ

13/11/2025, 21:47

ಮಂಗಳೂರು(reporterkarnataka.com): ನಗರದ ಜಪ್ಪಿನಮೊಗರು ಪ್ರಜ್ಞಾ ಸ್ವಾದಾರ ಕೇಂದ್ರದಲ್ಲಿ ದಾಖಲಾಗಿದ್ದ ಮೂವರು ಮಹಿಳೆಯರು ಕಾಣೆಯಾಗಿದ್ದಾರೆ.
ಕುಮಾರಿ(30), ಅಮಲಾ(30) ಹಾಗೂ ಸಂಧ್ಯಾ(28) ಎಂಬ ಮೂರು ಮಹಿಳೆಯರು 2019 ರ ಅಕ್ಟೋಬರ್ 8ರಂದು ಕಾಣೆಯಾಗಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಕಾಣೆಯಾದವರ ಚಹರೆ:*
ಕುಮಾರಿ- ಎತ್ತರ 5.6 ಅಡಿ, ಕಪ್ಪು ಮೈ ಬಣ್ಣ, ದಪ್ಪಗಿನ ಶರೀರ ಹೊಂದಿರುತ್ತಾರೆ. ಕಾಣೆಯಾದ ದಿನ ಕಪ್ಪು ಮತ್ತು ಬಿಳಿ ಮಿಶ್ರಿತ ಚೂಡಿದಾರ ಮತ್ತು ಕೇಸರಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ.
ಅಮಲಾ-ಎತ್ತರ 5.5 ಅಡಿ, ಕಪ್ಪು ಮೈ ಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಪಿಂಕ್ ಬಣ್ಣದ ಟಾಪ್ ಮತ್ತು ಹಳದಿ ಬಣ್ಣದ ಪ್ಯಾಂಟ್ ಹೊಂದಿರುವ ಚೂಡಿದಾರ ಧರಿಸಿದ್ದರು. ತಮಿಳು, ಕನ್ನಡ ಭಾಷೆ ಮಾತನಾಡುತ್ತಾರೆ.
ಸಂಧ್ಯಾ- ಎತ್ತರ 4.5 ಅಡಿ, ಗೋಧಿ ಮೈ ಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಕಪ್ಪು ಬಣ್ಣದ ಚೂಡಿದಾರ ಧರಿಸಿದ್ದರು. ಹಿಂದಿ, ತುಳು, ಕನ್ನಡ ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು