8:29 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ದುರುಗಮ್ಮ ದೇವರಿಗೆ ಪೂಜಾ ಪಂಚಾಮೃತ ಅಭಿಷೇಕ, ಕುಂಕುಮ ಅಲಂಕಾರ: ಕೊರೊನಾ ತೊಲಗಲು ಪ್ರಾರ್ಥನೆ 

31/08/2021, 20:11

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಶ್ರಾವಣ ಪ್ರಯುಕ್ತ ಕೂಡ್ಲಗಿಯ ಜಂಗಮಸೋವೇನಹಳ್ಳಿ ಗ್ರಾಮದ ಅಧಿದೇವತೆ ಶ್ರೀ ದುರುಗಮ್ಮ ದೇವರಿಗೆ ಮಂಗಳವಾರ ಪೂಜಾ ಪಂಚಾಮೃತ ಅಭಿಷೇಕ, ಕುಂಕುಮ ಅಲಂಕಾರ ಮಾಡಲಾಯಿತು.

ಜಘಮಸೋವೇವನಹಳ್ಳಿ ಗ್ರಾಮದ ಭಕ್ತರು ಗ್ರಾಮದ ಅಧಿದೇವತೆ ಶ್ರೀ ದುರುಗಮ್ಮ ದೇವರಿಗೆ ಹೊಳಗೆ ಕರೆದೊಯ್ಯುವ  ಮೂಲಸ್ಥಳ ಗ್ರಾಮದ ಹೊರವಲಯದ ಶಿವಪುರದ ಕಾದಿಟ್ಟ ಅರಣ್ಯ ಪ್ರದೇಶದ ಬೆಟ್ಟದ ಅರಣ್ಯದಲ್ಲಿನ ಪ್ರಕೃತಿ ಹಸಿರ ವನಸಿರಿ ರಮಣೀಯ ರಮ್ಯತಾಣ ಬೆಟ್ಟದ ಮದ್ಯದಲ್ಲಿ ಬಂಡೆಕಲ್ಲಿನಲ್ಲಿ ವಡ ಮೂಡಿರುವ ಶ್ರೀ ದುರಗಮ್ಮ ದೇವತೆಗೆ ವಿಶೇಷ ಪೂಜೆ ನೆರವೇರಿಸಿದರು.

ಪಂಚಾಮೃತ ಅಭಿಷೇಕ ಕುಂಕುಮದ ಅಲಂಕಾರ ಮಾಡಲಾಯಿತು. ಈ ಸಂದರ್ಭದಲ್ಲಿ ಅಬಾಲವೃದ್ದರಾದಿಯಾಗಿ ಭಕ್ತಿ ಸಮರ್ಪಿಸಿ ನಾಡಿಗೆ ಅಂಟಿದ ಕೊರೊನಾ ಮಹಮಾರಿ ತೊಲಗಲಿ ಎಂದು ಪ್ರಾರ್ಥಿಸಿದರು.

ಗ್ರಾಮಕ್ಕೆ ಮಾತ್ರವಲ್ಲ ನಾಡಿಗೆಲ್ಲ ಸಕಾಲಕ್ಕೆ ಉತ್ತಮ ಮಳೆಯಾಗಿ ಉತ್ತಮ ಪಸಲು ಬರಲಿ, ನೆರೆ ಬರ ತೊಲಗಲಿ ಎಂದು ಕೋರಿದರಲ್ಲದೇ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಆರ್ಶೀವಾದ ಪಡೆದು ದನ್ನತೆ ಮರೆದರು. ನಂತರ ಭಕ್ತರೆಲ್ಲಾ ಅರಣ್ಯದ ಹಸಿರಿನ ಪ್ರಕೃತಿಯ ಸಿರಿಯಲಿ ಸಾಮೂಹಿಕವಾಗಿ ಮಹಾ ಪ್ರಾಸದ ಸವಿದರು. ಈ ಮೂಲಕ ಜಂಗಮಸೋವೇನಹಳ್ಳಿ ಗ್ರಾಮಸ್ಥರು ಶ್ರೀ ದುರುಗಮ್ಮ ದೇವಿಗೆ ಭಕ್ತಿ ಸಮರ್ಪಿಸಿ ದೇವರ ಕೃಪೆಗೆ ಪಾತ್ರರಾದರು. ಗ್ರಾಮದ ಹಿರಿಯರು ಹಾಗೂ ಯುವಕರು ಮಕ್ಕಳು ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು