4:17 AM Saturday1 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

Kodagu | ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್ | ಕಾರಿನಲ್ಲಿ ಮಹಿಳೆಯ ಶವ ಸಾಗಾಟ: ಕೊಲೆ ಶಂಕೆ; 3 ಮಂದಿ ಬಂಧನ

15/11/2025, 20:25

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಮಾಲ್ದಾರೆ ಲಿಂಗಪುರ ಫಾರೆಸ್ಟ್ ಚೆಕ್ ಪೋಸ್ಟ್ ನಲ್ಲಿ ಮಧ್ಯರಾತ್ರಿ ಅನುಮಾನಗೊಂಡು ಕಾರೊಂದನ್ನು ತಪಾಸಣೆ ಮಾಡಿದಾಗ ಮಹಿಳೆಯ ಶವ ಪತ್ತೆಯಾಗಿದ್ದು, ಮೂವರನ್ನು ಬಂಧಿಸಲಾಗಿದೆ.

ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಕಾರಿನಲ್ಲಿದ್ದ ಮೂವರನ್ನ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಹರಿಯಾಣ ಮೂಲದ ಮಹಿಳೆ ಮೈಸೂರಿನಲ್ಲಿ ಪತಿಯೊಂದಿಗೆ ವಾಸವಾಗಿದ್ದ ನಾನ್ಕಿದೇವಿ (45) ಎಂಬುವರನ್ನು ಕೊಲೆ ಮಾಡಲಾಗಿದೆ. ಆರೋಪಿಗಳು ಕೊಲೆ ಮಾಡಿ ಮಹಿಳೆಯ ಶವವನ್ನು ಕಾರಿನಲ್ಲಿ ಸಾಗಾಟ ಮಾಡಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿದ್ಧಾಪುರ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು