4:56 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕಾರ್ಕಳ: ಕೇಂದ್ರ ಸರಕಾರದ ಇ-ಶ್ರಮ ಯೋಜನೆ; ಅಸಂಘಟಿತ ಕಾರ್ಮಿಕ ಕಾರ್ಡ್  ಉಚಿತ ನೋಂದಾವಣೆ

01/09/2021, 08:46

ಕಾರ್ಕಳ(reporterkarnataka.com):ಮನೆ ಮನೆಗೂ ತಲುಪಲಿ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಉಡುಪಿಯ ಯೂತ್ ಫಾರ್ ಸೇವಾದ ಆಶ್ರಯದಲ್ಲಿ ಯುವವಾಹಿನಿ(ರಿ) ಕಾರ್ಕಳ ಘಟಕದ ಸಹಕಾರ ಮತ್ತು ಸೇವಾ ಸಿಂಧು ಸಂಯೋಜನೆಯಲ್ಲಿ ಕಾರ್ಕಳದ ಎಲ್ಲ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್  ಉಚಿತ ನೋಂದಾವಣೆ ಕಾರ್ಯಕ್ರಮ ರಾಮಪ್ಪ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲಾಜಿ ಶಿಬಿರದ ಗುರುಗಳಾದ ಬಾಲಕೃಷ್ಣ ಹೆಗ್ಡೆ ಭಾರತಂಬೆಗೆ ಹೂವು ಹಾಕಿ, ದೀಪ ಪ್ರಜ್ವಲನೆಯ ಮೂಲಕ ಚಾಲನೆ ನೀಡಿದರು. ಇ-ಶ್ರಮ ಯೋಜನೆಯ ರೂಪುರೇಷೆಗಳನ್ನು ಗಣೇಶ ದಿಶಾನಿ ಅವರು ವಿವರಿಸಿದರು. ಕಾರ್ಯಕ್ರಮದ ನಿರೂಪಣೆ ಯೂಥ್ ಫಾರ್ ಸೇವಾ ತಂಡದ ರಮಿತಾ ಶೈಲೆಂದ್ರ ರಾವ್ ಮಾಡಿದರು. ಯುವ ವಾಹಿನಿ ಘಟಕದ ಅಧ್ಯಕ್ಷ ಗಣೇಶ್ ಸಾಲಿಯಾನ್ ಬಂಧಿಸಿದರು.

ವೇದಿಕೆಯಲ್ಲಿ ಕಾರ್ಕಳ ಪುರಸಭೆ ಸದಸ್ಯರಾದ ಮೀನಾಕ್ಷಿ, ಸೇವಾ ಸಿಂಧೂ ಅನಿಲ್ ಕಾಮತ್ ಹಾಗೂ ಕಾರ್ಕಳ ಕಾರ್ಮಿಕ ಇಲಾಖೆಯ

ಮೋಹನ್ ಶೆಣೈ ಅವರು ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಯೂತ್ ಫಾರ್ ಸೇವಾ ತಂಡದ ಸದಸ್ಯರು, ಯುವ ವಾಹಿನಿ ತಂಡದ ಸದಸ್ಯರು ಹಾಗೂ ಕಾರ್ಕಳ ಕಾರ್ಕಳದ ಸುಮಾರು 780 ಕ್ಕೂ ಮಿಕ್ಕಿದ ಫಲಾನುಭವಿ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು