7:34 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕಾರ್ಕಳ: ಕೇಂದ್ರ ಸರಕಾರದ ಇ-ಶ್ರಮ ಯೋಜನೆ; ಅಸಂಘಟಿತ ಕಾರ್ಮಿಕ ಕಾರ್ಡ್  ಉಚಿತ ನೋಂದಾವಣೆ

01/09/2021, 08:46

ಕಾರ್ಕಳ(reporterkarnataka.com):ಮನೆ ಮನೆಗೂ ತಲುಪಲಿ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಉಡುಪಿಯ ಯೂತ್ ಫಾರ್ ಸೇವಾದ ಆಶ್ರಯದಲ್ಲಿ ಯುವವಾಹಿನಿ(ರಿ) ಕಾರ್ಕಳ ಘಟಕದ ಸಹಕಾರ ಮತ್ತು ಸೇವಾ ಸಿಂಧು ಸಂಯೋಜನೆಯಲ್ಲಿ ಕಾರ್ಕಳದ ಎಲ್ಲ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್  ಉಚಿತ ನೋಂದಾವಣೆ ಕಾರ್ಯಕ್ರಮ ರಾಮಪ್ಪ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲಾಜಿ ಶಿಬಿರದ ಗುರುಗಳಾದ ಬಾಲಕೃಷ್ಣ ಹೆಗ್ಡೆ ಭಾರತಂಬೆಗೆ ಹೂವು ಹಾಕಿ, ದೀಪ ಪ್ರಜ್ವಲನೆಯ ಮೂಲಕ ಚಾಲನೆ ನೀಡಿದರು. ಇ-ಶ್ರಮ ಯೋಜನೆಯ ರೂಪುರೇಷೆಗಳನ್ನು ಗಣೇಶ ದಿಶಾನಿ ಅವರು ವಿವರಿಸಿದರು. ಕಾರ್ಯಕ್ರಮದ ನಿರೂಪಣೆ ಯೂಥ್ ಫಾರ್ ಸೇವಾ ತಂಡದ ರಮಿತಾ ಶೈಲೆಂದ್ರ ರಾವ್ ಮಾಡಿದರು. ಯುವ ವಾಹಿನಿ ಘಟಕದ ಅಧ್ಯಕ್ಷ ಗಣೇಶ್ ಸಾಲಿಯಾನ್ ಬಂಧಿಸಿದರು.

ವೇದಿಕೆಯಲ್ಲಿ ಕಾರ್ಕಳ ಪುರಸಭೆ ಸದಸ್ಯರಾದ ಮೀನಾಕ್ಷಿ, ಸೇವಾ ಸಿಂಧೂ ಅನಿಲ್ ಕಾಮತ್ ಹಾಗೂ ಕಾರ್ಕಳ ಕಾರ್ಮಿಕ ಇಲಾಖೆಯ

ಮೋಹನ್ ಶೆಣೈ ಅವರು ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಯೂತ್ ಫಾರ್ ಸೇವಾ ತಂಡದ ಸದಸ್ಯರು, ಯುವ ವಾಹಿನಿ ತಂಡದ ಸದಸ್ಯರು ಹಾಗೂ ಕಾರ್ಕಳ ಕಾರ್ಕಳದ ಸುಮಾರು 780 ಕ್ಕೂ ಮಿಕ್ಕಿದ ಫಲಾನುಭವಿ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು