11:13 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರಿಗೆ ಸರಕಾರ ಪರಿಹಾರದ ನೀಡದಿದ್ದರೆ, ನನ್ನ ಜೇಬಿನಿಂದ ಹಣ ನೀಡುತ್ತೇನೆ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ 

01/09/2021, 11:16

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ತಿಂಗಳು ಚಿಕ್ಕೋಡಿ ಉಪವಿಭಾಗದ ಕ್ಷೇತ್ರವಾದ ಕಾಗವಾಡ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹದಿಂದ ನದಿ ಪಾತ್ರದ ಜನರಿಗೆ ಬಾರಿ ಪ್ರಮಾಣ ಹಾನಿ ಸಂಭವಿಸಿದ್ದು, ಸರ್ಕಾರ ಪರಿಹಾರ ವಿತರಣೆ ಮಾಡದೆ ಹೋದರೆ ನನ್ನ ವೈಯಕ್ತಿಕ ಹಣವನ್ನು ನೆರೆ ಸಂತ್ರಸ್ತರಿಗೆ ವಿತರಣೆ ಮಾಡುತ್ತೇನೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.

ಅವರು ಕಾಗವಾಡ ಕಚೇರಿಯಲ್ಲಿ ಮಾದ್ಯಮ ಜತೆ ಮಾತನಾಡಿ, ಈಗಾಗಲೇ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ. ಆದರೆ ಕೆಲವು ಕಾನೂನಾತ್ಮಕ ತೊಂದರೆಯಿಂದಾಗಿ ಕೆಲವು ನೆರೆ ಸಂತ್ರಸ್ತರಿಗೆ ತುರ್ತಾಗಿ ಹತ್ತು ಸಾವಿರ ರೂಪಾಯಿ ಧನಸಹಾಯ ಸಿಕ್ಕಿಲ್ಲ, ಇದರಿಂದ ಕೆಲವು ಗ್ರಾಮದಲ್ಲಿ ಪ್ರತಿಭಟನೆ ಮುಂದಾಗಿದ್ದು ಅವರಿಗೆ ಸರ್ಕಾರದಿಂದ ಪರಿಹಾರ ಧನ ಸಹಾಯ ಮಾಡಲಾಗುತ್ತದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು