11:11 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಕಣ್ಣೂರಿನಲ್ಲಿ ಪೈಪ್ ಲೈನ್ ದುರಸ್ತಿ ಕಾರ್ಯ ಪೂರ್ಣ: ನಾಳೆಯಿಂದ ಮಂಗಳೂರಿಗೆ ನೀರು ಸರಬರಾಜು ಯಥಾಸ್ಥಿತಿಗೆ

19/11/2025, 23:07

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ (80 MLD) ರೇಚಕ ಸ್ಥಾವರದಿಂದ ನಗರಕ್ಕೆ ನೀರು ಪೂರೈಸುವ 1100 ಮಿ.ಮೀ. ವ್ಯಾಸದ ಮುಖ್ಯ ಕೊಳವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ನಾಳೆಯಿಂದ(ನ.20) ನೀರು ಸರಬರಾಜು ಯಥಾಸ್ಥಿತಿಗೆ ಮರಳಲಿದೆ.
ನ.17ರಂದು ಬೆಳಗಿನ ಸಮಯದಲ್ಲಿ ಪಡೀಲ್ ಸಮೀಪದ ಕಣ್ಣೂರು ಬಳಿ ನೀರಿನ ಪೈಪ್ ಹಾನಿಗೊಳಗಾಗಿತ್ತು. ಈ ಹಿನ್ನೆಲೆ ತುರ್ತು ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಬುಧವಾರ ( ನ.19) ದುರಸ್ತಿ ಕಾರ್ಯ ಪೂರ್ಣಗೊಳಿಸಿದ್ದು ಗುರುವಾರ ಬೆಳಿಗ್ಗೆ ವೇಳೆಗೆ ನೀರು ಸರಬರಾಜು ಯಥಾಸ್ಥಿತಿಗೆ ಮರಳಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು