8:26 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕೃಷ್ಣಾ ನದಿ ಪ್ರವಾಹ ಪೀಡಿತರಿಗೆ ಶಾಶ್ವತ ಪುನರ್ವಸತಿ: ನಂದೇಶ್ವರ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

01/09/2021, 15:57

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿ  ಪ್ರವಾಹಕ್ಕೆ ತುತ್ತಾಗುವ ನಂದೇಶ್ವರ ಗ್ರಾಮದ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿ ಜಮಖಂಡಿ  ರಾಷ್ಟ್ರೀಯ ಹೆದ್ದಾರಿ ತಡೆದು ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗಜಾನನ್ ಮಂಗಸೂಳಿ  ಮಾತನಾಡಿ, ನದಿ ಪಾತ್ರದ ಜನರಿಗೆ ಪ್ರತಿ ವರ್ಷ ಇದೊಂದು ದೊಡ್ಡ ಆಘಾತವಾಗಿದೆ. ಪ್ರವಾಹ ಬರುವ ಮುಂಚಿತವಾಗಿ ತಮ್ಮ ತಮ್ಮ ಸ್ಥಳಗಳನ್ನು ಬಿಟ್ಟು ಬಂದು ಪ್ರವಾಹ ತಗ್ಗಿದ ಮೇಲೆ ಮತ್ತೆ ತಮ್ಮ ಗ್ರಾಮಗಳಿಗೆ ತೆರಳಿ ಜೀವನ ನಡೆಸುವುದು ತುಂಬಾ ಕಷ್ಟಕರವಾಗಿದೆ. ಸರಕಾರ ಆದಷ್ಟು ಬೇಗ ಎಚ್ಚೆತ್ತುಕೊಂಡು ಶೀಘ್ರವಾಗಿ 2019ರ ಪರಿಹಾರ ಹಾಗೂ ಮತ್ತು ಬೆಳೆಗಳ ಹಾನಿ ಮುಂತಾದುವುಗಳ ಪರಿಹಾರವನ್ನು ತಕ್ಷಣ ನೀಡಬೇಕು. ಹಾಗೆ ನದಿ ತೀರದ ನಿವಾಸಿಗಳಿಗೆ ಶಾಶ್ವತ ಪುನರ್ವಸತಿ ಒದಗಿಸಬೇಕೆಂದು ಆಗ್ರಹಿಸಿದರು.


ಪ್ರತಿಭಟನೆಯಲ್ಲಿ ರಮೇಶ್ ಪಾಟೀಲ್,ಗಜಾನನ ಮಂಗಸೂಳಿ, ರಾಜು ಜಮಖಂಡಿ, ಕಾರ್ ಸತ್ಯಪ್ಪ ಭಾಗ್ಯಾ ನವರ, ಶಿವು ಗುಡ್ಡಾಪುರ್, ಬಿ.ಆರ್. ಬೋಜನವರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು