9:14 AM Tuesday25 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

KSRTC BUS | ಪುತ್ತೂರಿನಿಂದ ಬೆಂಗಳೂರಿಗೆ ಕೆಎಸ್ಸಾರ್ಟಿಸಿ ಹಗಲು ಬಸ್ ಸೇವೆ ಆರಂಭ

20/11/2025, 21:11

ಪುತ್ತೂರು(reporterkarnataka.com): ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು.
ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ 8 ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ. ಬೆಳಿಗ್ಗೆ ಪುತ್ತೂರಿನಿಂದ ಬೆಂಗಳೂರಿಗೆ ಬಸ್ ಸಂಚಾರ ಇರಲಿಲ್ಲ. ಈ ಬಗ್ಗೆ ಸಾರ್ವಜನಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಸೂಚನೆಯಂತೆ ಇಲಾಖೆಯಿಂದ ಹೊಸ ಬಸ್ ಮಂಜೂರಾಗಿದೆ.
ಅದೇ ರೀತಿ ಪುತ್ತೂರಿನಿಂದ ಮೊಟ್ಟೆತ್ತಡ್ಕ ಮಾರ್ಗವಾಗಿ- ಪಂಜಳದಿಂದ ಪುರುಷರಕಟ್ಟೆಯಾಗಿ ಪುತ್ತೂರಿಗೆ ಸಂಪರ್ಕ ಮಾಡುವ ಹೊಸ ರೂಟನ್ನು ಶಾಸಕರು ಚಾಲನೆ ಮಾಡಿದರು. ಬಸ್ಸು ಚಾಲನೆ ನೀಡಿ ಮಾತನಾಡಿದ ಶಾಸಕರು “ಪುತ್ತೂರಿನಿಂದ ಬೆಂಗಳೂರಿಗೆ ಬೆಳಿಗ್ಗೆ ವೇಳೆ ಬಸ್ ಬಿಡಬೇಕು ಎಂಬ ಸಾರ್ವಜನಿಕರ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು