6:55 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ರಾಮ್ ಕೋ ಸಿಮೆಂಟ್ ಕಂಪನಿಯಿಂದ 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆ: ಪೊಲೀಸ್ ಕಮಿಷನರ್ ಸಂತಸ

01/09/2021, 20:09

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಮ್ ಕೋ  ಸಿಮೆಂಟ್ ಹೆಸರು ರಾರಾಜಿಸಲು ಪೊಲೀಸ್ ಇಲಾಖೆ ಯಂತಹ ಸೂಕ್ತ ಜಾಗ ಮತ್ತೊಂದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.


ಅನೇಕ ಪ್ರೈವೇಟ್ ಕಂಪನಿ ಗಳಿದ್ದರೂ ಬ್ಯಾರಿಕೇಡ್ ಡೊನೇಟ್ ಮಾಡೋದು ಬಹಳ ಕಡಿಮೆ. ಅಂತಹ ಒಳ್ಳೆಯ ಕಾರ್ಯವನ್ನು ರಾಮಕೋ ಮಾಡಿದೆ. ಅವರನ್ನು ಅಭಿನಂದಿಸುತ್ತೇನೆ ಎಂದರು.

ರಾಮ್ ಕೋ ಕಂಪನಿ ಸುಮಾರು 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆಯಾಗಿ ನೀಡಿದೆ.




ರಾಮಕೋ ಸಂಸ್ಥೆಯ ಎ.ಜಿ.ಎಂ ಟೆಕ್ನಿಕಲ್ ಸರ್ವಿಸ್ (ಸೌತ್ ಝೋನ್ ಮತ್ತು ಗೋವಾ) ಮುಖ್ಯಸ್ಥ ಸೂರಜ್ ಕುಮಾರ್ ಎ, ಸೌತ್ ಕರ್ನಾಟಕ ಗೋವಾ ಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ಸಿಜು ಪಿ. ಎಂ, ಮಂಗಳೂರು ವಿಭಾಗದ ಡೆಪ್ಯೂಟಿ ಮಾರ್ಕೆಟಿಂಗ್ ಮ್ಯಾನೇಜರ್ ಮೊಹಮ್ಮದ್ ಬ್ಯಾರಿ ಹಾಗೂ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಪಿ.ಎ ಹೆಗ್ಡೆ, ಸಂಚಾರಿ ಎಸಿಪಿ ನಟರಾಜ್,ಸಂಚಾರಿ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಗೋಪಾಲಕೃಷ್ಣ ಭಟ್, ಜಯಾನಂದ್, ಜಿ.ಕೆ ಭಟ್, ಮೊಹಮದ್ ಶೆರೀಫ್, ಗುರು ದತ್ ಕಾಮತ್ ಹಾಗೂ ಮತ್ತಿರರ ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು