3:36 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ರಾಮ್ ಕೋ ಸಿಮೆಂಟ್ ಕಂಪನಿಯಿಂದ 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆ: ಪೊಲೀಸ್ ಕಮಿಷನರ್ ಸಂತಸ

01/09/2021, 20:09

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಮ್ ಕೋ  ಸಿಮೆಂಟ್ ಹೆಸರು ರಾರಾಜಿಸಲು ಪೊಲೀಸ್ ಇಲಾಖೆ ಯಂತಹ ಸೂಕ್ತ ಜಾಗ ಮತ್ತೊಂದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.


ಅನೇಕ ಪ್ರೈವೇಟ್ ಕಂಪನಿ ಗಳಿದ್ದರೂ ಬ್ಯಾರಿಕೇಡ್ ಡೊನೇಟ್ ಮಾಡೋದು ಬಹಳ ಕಡಿಮೆ. ಅಂತಹ ಒಳ್ಳೆಯ ಕಾರ್ಯವನ್ನು ರಾಮಕೋ ಮಾಡಿದೆ. ಅವರನ್ನು ಅಭಿನಂದಿಸುತ್ತೇನೆ ಎಂದರು.

ರಾಮ್ ಕೋ ಕಂಪನಿ ಸುಮಾರು 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆಯಾಗಿ ನೀಡಿದೆ.




ರಾಮಕೋ ಸಂಸ್ಥೆಯ ಎ.ಜಿ.ಎಂ ಟೆಕ್ನಿಕಲ್ ಸರ್ವಿಸ್ (ಸೌತ್ ಝೋನ್ ಮತ್ತು ಗೋವಾ) ಮುಖ್ಯಸ್ಥ ಸೂರಜ್ ಕುಮಾರ್ ಎ, ಸೌತ್ ಕರ್ನಾಟಕ ಗೋವಾ ಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ಸಿಜು ಪಿ. ಎಂ, ಮಂಗಳೂರು ವಿಭಾಗದ ಡೆಪ್ಯೂಟಿ ಮಾರ್ಕೆಟಿಂಗ್ ಮ್ಯಾನೇಜರ್ ಮೊಹಮ್ಮದ್ ಬ್ಯಾರಿ ಹಾಗೂ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಪಿ.ಎ ಹೆಗ್ಡೆ, ಸಂಚಾರಿ ಎಸಿಪಿ ನಟರಾಜ್,ಸಂಚಾರಿ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಗೋಪಾಲಕೃಷ್ಣ ಭಟ್, ಜಯಾನಂದ್, ಜಿ.ಕೆ ಭಟ್, ಮೊಹಮದ್ ಶೆರೀಫ್, ಗುರು ದತ್ ಕಾಮತ್ ಹಾಗೂ ಮತ್ತಿರರ ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು