5:37 AM Saturday21 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

ರಾಮ್ ಕೋ ಸಿಮೆಂಟ್ ಕಂಪನಿಯಿಂದ 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆ: ಪೊಲೀಸ್ ಕಮಿಷನರ್ ಸಂತಸ

01/09/2021, 20:09

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಮ್ ಕೋ  ಸಿಮೆಂಟ್ ಹೆಸರು ರಾರಾಜಿಸಲು ಪೊಲೀಸ್ ಇಲಾಖೆ ಯಂತಹ ಸೂಕ್ತ ಜಾಗ ಮತ್ತೊಂದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.


ಅನೇಕ ಪ್ರೈವೇಟ್ ಕಂಪನಿ ಗಳಿದ್ದರೂ ಬ್ಯಾರಿಕೇಡ್ ಡೊನೇಟ್ ಮಾಡೋದು ಬಹಳ ಕಡಿಮೆ. ಅಂತಹ ಒಳ್ಳೆಯ ಕಾರ್ಯವನ್ನು ರಾಮಕೋ ಮಾಡಿದೆ. ಅವರನ್ನು ಅಭಿನಂದಿಸುತ್ತೇನೆ ಎಂದರು.

ರಾಮ್ ಕೋ ಕಂಪನಿ ಸುಮಾರು 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆಯಾಗಿ ನೀಡಿದೆ.




ರಾಮಕೋ ಸಂಸ್ಥೆಯ ಎ.ಜಿ.ಎಂ ಟೆಕ್ನಿಕಲ್ ಸರ್ವಿಸ್ (ಸೌತ್ ಝೋನ್ ಮತ್ತು ಗೋವಾ) ಮುಖ್ಯಸ್ಥ ಸೂರಜ್ ಕುಮಾರ್ ಎ, ಸೌತ್ ಕರ್ನಾಟಕ ಗೋವಾ ಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ಸಿಜು ಪಿ. ಎಂ, ಮಂಗಳೂರು ವಿಭಾಗದ ಡೆಪ್ಯೂಟಿ ಮಾರ್ಕೆಟಿಂಗ್ ಮ್ಯಾನೇಜರ್ ಮೊಹಮ್ಮದ್ ಬ್ಯಾರಿ ಹಾಗೂ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ಪಿ.ಎ ಹೆಗ್ಡೆ, ಸಂಚಾರಿ ಎಸಿಪಿ ನಟರಾಜ್,ಸಂಚಾರಿ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಗಳಾದ ಗೋಪಾಲಕೃಷ್ಣ ಭಟ್, ಜಯಾನಂದ್, ಜಿ.ಕೆ ಭಟ್, ಮೊಹಮದ್ ಶೆರೀಫ್, ಗುರು ದತ್ ಕಾಮತ್ ಹಾಗೂ ಮತ್ತಿರರ ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು