3:21 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತನ್ನದೆ ಕಾರಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಜಪೆ ಪೋಲಿಸ್ ಸಿಬ್ಬಂದಿ

01/09/2021, 21:14

ಮಂಗಳೂರು(Reporterkarnataka.com)

ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತನ್ನದೇ ಕಾರಲ್ಲಿ ಸಾಗಿಸಿ ಬಜಪೆ ಪೋಲಿಸ್ ಠಾಣೆಯ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ.

ಬಜಪೆ ಠಾಣೆಯ ಹೆಡ್ ಕಾನ್ಸಟೇಬಲ್ ಗೋಪಾಲಕೃಷ್ಣರವರು ತಮ್ಮ ಕರ್ತವ್ಯ ಮುಗಿಸಿ ತೆರಳುತ್ತಿರುವ ಸಮಯದಲ್ಲಿ ಮಂಗಳೂರು ಏರ್ಪೋರ್ಟ್ ನಿರ್ಗಮನ ರಸ್ತೆಯ ಜಂಕ್ಷನ್‌ನಲ್ಲಿ ಬೈಕ್, ಸ್ಕೂಟರ್ ಡಿಕ್ಕಿಯಾಗಿ ಪ್ರಜ್ಞಾಹೀನಸ್ಥಿತಿಯಲ್ಲಿ ಬಿದ್ದಿದ್ದ ಅಮನುಲ್ಲಾ ಎಂಬುವವರನ್ನು ಕೂಡಲೇ ತನ್ನದೇ ಕಾರಿನಲ್ಲಿ ಸ್ಥಳೀಯರ ಸಹಾಯದಿಂದ ಎ ಜೆ ಹಾಸ್ಪಿಟಲ್ ಗೆ ದಾಖಲಿಸಿ ಮಾನವೀಯತೆ ಮರೆದಿದ್ದಾರೆ.

ಈ ವಿಚಾರವನ್ನು ಮಂಗಳೂರು ಸಿಟಿ ಪೋಲಿಸ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಅನೇಕರು ಗೋಪಾಲಕೃಷ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು