6:10 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತನ್ನದೆ ಕಾರಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಜಪೆ ಪೋಲಿಸ್ ಸಿಬ್ಬಂದಿ

01/09/2021, 21:14

ಮಂಗಳೂರು(Reporterkarnataka.com)

ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತನ್ನದೇ ಕಾರಲ್ಲಿ ಸಾಗಿಸಿ ಬಜಪೆ ಪೋಲಿಸ್ ಠಾಣೆಯ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ.

ಬಜಪೆ ಠಾಣೆಯ ಹೆಡ್ ಕಾನ್ಸಟೇಬಲ್ ಗೋಪಾಲಕೃಷ್ಣರವರು ತಮ್ಮ ಕರ್ತವ್ಯ ಮುಗಿಸಿ ತೆರಳುತ್ತಿರುವ ಸಮಯದಲ್ಲಿ ಮಂಗಳೂರು ಏರ್ಪೋರ್ಟ್ ನಿರ್ಗಮನ ರಸ್ತೆಯ ಜಂಕ್ಷನ್‌ನಲ್ಲಿ ಬೈಕ್, ಸ್ಕೂಟರ್ ಡಿಕ್ಕಿಯಾಗಿ ಪ್ರಜ್ಞಾಹೀನಸ್ಥಿತಿಯಲ್ಲಿ ಬಿದ್ದಿದ್ದ ಅಮನುಲ್ಲಾ ಎಂಬುವವರನ್ನು ಕೂಡಲೇ ತನ್ನದೇ ಕಾರಿನಲ್ಲಿ ಸ್ಥಳೀಯರ ಸಹಾಯದಿಂದ ಎ ಜೆ ಹಾಸ್ಪಿಟಲ್ ಗೆ ದಾಖಲಿಸಿ ಮಾನವೀಯತೆ ಮರೆದಿದ್ದಾರೆ.

ಈ ವಿಚಾರವನ್ನು ಮಂಗಳೂರು ಸಿಟಿ ಪೋಲಿಸ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಅನೇಕರು ಗೋಪಾಲಕೃಷ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು