6:49 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ: ಬಂಧನ

25/11/2025, 20:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ಸರ್ಕಾರಿ ಸಮುದಾಯ ಅರೋಗ್ಯ ಕೇಂದ್ರದ ವೈದ್ಯರ ಕರ್ತವ್ಯಕ್ಕೆ ಅಡ್ಡಿ ಮತ್ತು ಬೆದರಿಕೆ ಸಂಬಂಧ ಹಾಗೂ 10 ಲಕ್ಷ ಬೇಡಿಕೆ ಇಟ್ಟಿರುವ ಆರೋಪದ ಪ್ರಕರಣ ಸಂಬಂಧ ಪ್ರಖ್ಯಾತ್ ಗೌಡ ಎಂಬತನನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

ಆಸ್ಪತ್ರೆ ವೈದ್ಯ ಡಾ. ಚೇತನ್ ಅವರಿಗೆ ಸಂತಾನ ಹರಣ ಚಿಕಿತ್ಸೆ ಬಳಿಕವೂ ಪ್ರಖ್ಯಾತ್ ಗೌಡ ಪತ್ನಿಗೆ ಗರ್ಭ ಆಗಿರುವ ಹಿನ್ನಲೆಯಲ್ಲಿ, ಪ್ರಖ್ಯಾತ್ ಗೌಡ ಮತ್ತು ಇತರರು ಆಸ್ಪತ್ರೆಗೆ ತೆರಳಿ ಕರ್ತವ್ಯಕ್ಕೆ ಅಡ್ಡಿ ಮಾಡಿ ಜೊತೆಗೆ 10 ಲಕ್ಷ ಪರಿಹಾರ ನೀಡುವಂತೆ ಪದೇ ಪದೇ ಬೇಡಿಕೆ ಇಡುತ್ತಿದ್ದ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಸರಕಾರಿ ವೈದ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳ ಮುಖಂಡರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಗಳಿಗೆ ದೂರು ನೀಡಿದ ಹಿನ್ನಲೆಯಲ್ಲಿ, ಕುಶಾಲನಗರ ಪೊಲೀಸರು ಪ್ರಖ್ಯಾತ್ ಗೌಡ ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು