8:14 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಪ್ರಬಂಧ ಸ್ಪರ್ಧೆ: ಮಸ್ಕಿ ವಿದ್ಯಾನಿಕೇತನ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಖಿಲಾ ಜಿಲ್ಲಾಮಟ್ಟಕ್ಕೆ ಆಯ್ಕೆ

02/09/2021, 08:09

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com 

ಮಸ್ಕಿ ವಿದ್ಯಾನಿಕೇತನ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಖಿಲಾ ತಾಲೂಕ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅಮರೇಶ ಮಿಟ್ಟಿಮನಿ ಅವರ ಪುತ್ರಿಯಾದ ಅಖಿಲಾ ಅವರಿಗೆ ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಪ್ರಿನ್ಸಿಪಾಲ್ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.ಪ್ರಾಂಶುಪಾಲರಾದ ವಿನಯಕುಮಾರ ಹಿರೇಮಠ ಅವರು ಪ್ರತಿಯೊಬ್ಬ ವಿದ್ಯಾರ್ಥಿ ಒಳ್ಳೆ ಸಾಧನೆ ಮಾಡಿದಾಗ ಅವರ ಪ್ರತಿಭೆಯನ್ನು ಹೊರಬರಲು ಸಾಧ್ಯ. ಇದರಿಂದ ಕಾಲೇಜು ಹಾಗೂ ಹೆತ್ತವರಿಗೆ ಕೀರ್ತಿ ಬರುತ್ತದೆ ಎಂದು ಸಂತೋಷ ಪಡಿಸಿದರು. 

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ಮಂಡಳಿ ಅಧ್ಯಕ್ಷ ಜಿ. ಬಿ. ಶೆಟ್ಟಿ ಅಭಿನಂದನೆ ತಿಳಿಸಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿ ಅವರ ಅಧ್ಯಯನದ ಬಗ್ಗೆ ಸಾಮಾಜಿಕ ಕ್ವಿಜ್ ಸಾಮಾನ್ಯ ಸಾಮಾನ್ಯ ಸಾಮಾನ್ಯ ಜ್ಞಾನದ ಕಡೆ ಗಮನಹರಿಸಬೇಕೆಂದು ಉಪನ್ಯಾಸಕ ರಾಮಣ್ಣ 
ರಂಗಾಪುರ್  ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು