2:46 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮಂಗಳೂರು ನಂದಿಗುಡ್ಡೆ ನಿವಾಸಿ 21ರ ಹರೆಯದ ಯುವತಿ ಕಾಣೆ: ಪತ್ತೆಗೆ ಮನವಿ

02/09/2021, 08:27

ಮಂಗಳೂರು (reporterkarnataka.com.): ನಗರದ ನಂದಿಗುಡ್ಡೆ ನಿವಾಸಿ ಲಿಶ್ಬ  2021ರ ಆಗಸ್ಟ್ 17 ರಂದು ಕಾಣೆಯಾಗಿದ್ದು, ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಹರೆ ಇಂತಿವೆ: ಸುಮಾರು 21 ವರ್ಷ, 5.3 ಅಡಿ ಎತ್ತರ ಇರುತ್ತಾರೆ. ನೀಲಿ ಬಣ್ಣದ ಜೀನ್ಸ್ ಮತ್ತು ಕೆಂಪು ಬಣ್ಣದ ಟಾಪ್ ಧರಿಸಿರುತ್ತಾರೆ. ಹಿಂದಿ, ಪಂಜಾಬಿ ಭಾಷೆ ಮಾತನಾಡುತ್ತಾರೆ.
ಇವರು ಪತ್ತೆಯಾದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಯ ದೂ.ಸಂ: 0824-2220518, 9480805339, 9480805346 ಅಥವಾ 0824-2220800 ಸಂಪರ್ಕಿಸುವಂತೆ ಪಾಂಡೇಶ್ವರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು