9:24 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

28/11/2025, 15:11

ಉಡುಪಿ(reporterKarnataka.com): ಪ್ರಧಾನಿ ನರೇಂದ್ರ ಮೋದಿ ಕೃಷ್ಣನೂರಿಗೆ ಆಗಮಿಸಿದ್ದು, ಶ್ರೀಕೃಷ್ಣನ ದರುಶನ ಪಡೆದಿದ್ದಾರೆ. ಕರಾವಳಿ ಜನರು ಪ್ರಧಾನಿ ಮೋದಿಯನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದು, ಉಡುಪಿಗೆ ಬಂದ ಪ್ರಧಾನಿ ನರೇಂದ್ರ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಸನ್ಮಾನ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರುಶನ ಪಡೆದಿದ್ದಾರೆ.


ದೇವರ ದರುಶನದ ಬಳಿಕ ಹಲವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಸನ್ಮಾನ ಮಾಡಲಾಗಿದೆ. ಪ್ರಧಾನಿ ಮೋದಿಗೆ ಬೆಳ್ಳಿಯ ಕಡೆಗೋಲನ್ನು ಕೊಡುಗೆಯಾಗಿ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು