12:22 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ ತಾಯಿ ಮಡಿಲಿಗೆ

02/12/2025, 12:20

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮೈಸೂರಿನ ಹುಣಸೂರು ತಾಲ್ಲೂಕಿನ ಹನಗೋಡು, ಗೌಡಕಟ್ಟೆ ಗ್ರಾಮದ ಬಳಿ ಜನರಿಗೆ ಹೆದರಿ ಚದುರಿ ಹೋಗಿದ್ದ ನಾಲ್ಕು ಹುಲಿ ಮರಿಗಳನ್ನು ಪತ್ತೆ ಹಚ್ಚಿ ತಾಯಿ ಮಡಿಲು ಸೇರಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.


ನಾಗರಹೊಳೆ ಉದ್ಯಾನದಂಚಿನ ಹುಣಸೂರು ತಾಲೂಕಿನ ಗುರುಪುರ ಬಳಿಯ ಗೌಡನ ಕಟ್ಟೆ ಜೋಳದ ಹೊಲದಲ್ಲಿ ರೈತರ ಮೇಲೆ ದಾಳಿ ನಡೆಸಲು ಮುಂದಾಗಿದ್ದ ಸುಮಾರು 10 ವರ್ಷದ ಹೆಣ್ಣು ಹುಲಿಯನ್ನು ಗುರುವಾರ ರಾತ್ರಿ ಸೆರೆ ಹಿಡಿದು ಕೂರ್ಗಳ್ಳಿ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ಬಿಡಲಾಗಿತ್ತು. ಇದೀಗ ನಾಲ್ಕು ಹುಲಿ ಮರಿಗಳನ್ನು ಪತ್ತೆ ಹಚ್ಚಲಾಗಿದ್ದು ಒಟ್ಟು 5 ಹುಲಿಗಳನ್ನು ನಗರಹೊಳೆಗೆ ಸಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು