6:19 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ ತಾಯಿ ಮಡಿಲಿಗೆ

02/12/2025, 12:20

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮೈಸೂರಿನ ಹುಣಸೂರು ತಾಲ್ಲೂಕಿನ ಹನಗೋಡು, ಗೌಡಕಟ್ಟೆ ಗ್ರಾಮದ ಬಳಿ ಜನರಿಗೆ ಹೆದರಿ ಚದುರಿ ಹೋಗಿದ್ದ ನಾಲ್ಕು ಹುಲಿ ಮರಿಗಳನ್ನು ಪತ್ತೆ ಹಚ್ಚಿ ತಾಯಿ ಮಡಿಲು ಸೇರಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.


ನಾಗರಹೊಳೆ ಉದ್ಯಾನದಂಚಿನ ಹುಣಸೂರು ತಾಲೂಕಿನ ಗುರುಪುರ ಬಳಿಯ ಗೌಡನ ಕಟ್ಟೆ ಜೋಳದ ಹೊಲದಲ್ಲಿ ರೈತರ ಮೇಲೆ ದಾಳಿ ನಡೆಸಲು ಮುಂದಾಗಿದ್ದ ಸುಮಾರು 10 ವರ್ಷದ ಹೆಣ್ಣು ಹುಲಿಯನ್ನು ಗುರುವಾರ ರಾತ್ರಿ ಸೆರೆ ಹಿಡಿದು ಕೂರ್ಗಳ್ಳಿ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ಬಿಡಲಾಗಿತ್ತು. ಇದೀಗ ನಾಲ್ಕು ಹುಲಿ ಮರಿಗಳನ್ನು ಪತ್ತೆ ಹಚ್ಚಲಾಗಿದ್ದು ಒಟ್ಟು 5 ಹುಲಿಗಳನ್ನು ನಗರಹೊಳೆಗೆ ಸಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು