6:17 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ

03/12/2025, 11:17

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ಕಾಡಾನೆಗಳು ಕಾಫಿ ತೋಟಕ್ಕೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದೆ.

ಗ್ರಾಮದ ನಂದ ಗಣಪತಿ ಎಂಬುವರ ಕಾಫಿ ತೋಟಕ್ಕೆ ರಾತ್ರಿ ಲಗ್ಗೆ ಇಟ್ಟ ಕಾಡಾನೆಗಳು ಕಾಫಿ ಗಿಡಗಳು ಮತ್ತು ಅಡಿಕೆ ಗಿಡಗಳನ್ನು ಬುಡಮೇಲೆ ಮಾಡಿದೆ. ದಾಂಧಲೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ನಂದ ಗಣಪತಿ ವಿರಾಜಪೇಟೆ ವಲಯ ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದು, ಕಳೆದ ಕೆಲವು ದಿನಗಳಿಂದ ನಿರಂತರವಾಗಿ ದಾOಧಲೆ ನಡೆಸುತ್ತಿದೆ ಅದಲ್ಲದೆ ಮನೆಯ ಸಮೀಪವೇ ಅಡ್ಡಾಡುತ್ತಾ ಆತಂಕ ಸೃಷ್ಟಿ ಮಾಡಿದೆಯಲ್ಲದೆ, ಹಣ್ಣಿನ ಗಿಡಗಳು ಸಹ ನಾಶ ಮಾಡಿದೆ. ಆನೆಗಳ ಹಾವಳಿ ಯಿಂದ ಕಾರ್ಮಿಕರು ಸಹ ಹಿಂದೇಟು ಹಾಕುತ್ತಿದ್ದಾರೆ, ಈ ಕೂಡಲೇ ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು