2:15 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ರಕ್ತದಾನ ಮಾಡುವ ಮುಖಾಂತರ ಸಮಾಜಕ್ಕೆ ಪುಣ್ಯ ಕಾರ್ಯ ಮಾಡಿ: ವೈದ್ಯಾಧಿಕಾರಿ ವೆಂಕಟೇಶ್ 

02/09/2021, 19:43

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ
info.reporterkarnataka@gmail.com

ಇಂದಿನ ಸಮಾಜದಲ್ಲಿ ರಕ್ತದಾನ ಮಾಡುವ ಮುಖಾಂತರ ಸಮಾಜದ ಪುಣ್ಯ ಕಾರ್ಯ ಮಾಡಿದಂತೆ ಎಂದು ವೈದ್ಯಾಧಿಕಾರಿ ವೆಂಕಟೇಶ್ ಹೇಳಿದರು .

ಅವರಿಂದು ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಗಮಂಗಲದಲ್ಲಿ ರೋಟರಿ ಕ್ಲಬ್ ಆಯೋಜನೆ ಮಾಡಿದ ರಕ್ತದಾನ ಶಿಬಿರದ ಸಮಾರಂಭದಲ್ಲಿ ಮಾತನಾಡಿ, ರಕ್ತದಾನ ಮಾಡುವ ಮುಖಾಂತರ ಬೇರೊಬ್ಬರ ಪ್ರಾಣ ಉಳಿಸಲು ಅಥವಾ ತುರ್ತು ರಕ್ತ ಇತರೆ ಕಾಯಿಲೆಗಳಿಗೂ ಬೇಕಾಗಿರುವುದರಿಂದ ಯುವಕರು ಹೆಚ್ಚೆಚ್ಚು ರಕ್ತದಾನ ಮಾಡುವಂತೆ ತಿಳಿಸಿದರು.

 ರಕ್ತದಾನ ಮಾಡುವುದರಿಂದ ಯಾವುದೇ ಅನುಮಾನ ಅಥವಾ ಇತರೆ ಕಾಯಿಲೆಗಳು ಬರುತ್ತದೆ  ಎಂಬುದನ್ನು ದೂರ ಮಾಡುವ ಮುಖಾಂತರ  ರಕ್ತದಾನ ಮಾಡುವುದರಿಂದ ರಕ್ತವು ಅಷ್ಟೇ ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತದೆ ಬೇರೆ ಯಾವುದೇ ಮಾತುಗಳಿಗೆ ಕಿವಿಗೊಡದೆ ಇನ್ನೊಬ್ಬರ ಜೀವ ಉಳಿಸುವ ಅವಶ್ಯಕತೆಗೆ ಬೇಕಾಗಿರುವುದರಿಂದ ಇಂತಹ ಶಿಬಿರಗಳು ಅವಶ್ಯಕವೆಂದು ಮಾತನಾಡಿದರು.

ಇದೇ ವೇಳೆ ತಾಲ್ಲೂಕು ರೋಟರಿ ಅಧ್ಯಕ್ಷ

ಮಹೇಶ್ , ಕಾರ್ಯದರ್ಶಿ ಸೋಮೇಶಪ್ಪ, 

 ಡಾ. ಶಿವಕುಮಾರ್, ಮಂಡ್ಯ ಜಿಲ್ಲೆಯ ರಕ್ತನಿಧಿ ಕೇಂದ್ರದ ಡಾ. ಶಾರ್ವರಿ, ಡಾ.ವಿನೋದ್ ನಾಗರಾಜು ಹಾಗೂ ರೋಟರಿ ಪದಾಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು