10:10 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ದಿನಬಳಕೆ ವಸ್ತುಗಳ ಖರೀದಿಗಾಗಿ ಮುಗಿಬಿದ್ದ ಜನ: ನಿಯಮವನ್ನು ಗಾಳಿಗೆ ತೋರಿದ ಸಾರ್ವಜನಿಕರು !

23/05/2021, 15:44

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮುಸ್ಕಿ ಪಟ್ಟಣದಲ್ಲಿ ಕೊರೋನಾ ಎರಡನೆಯ ಲಾಕ್ ಡೌನ್ ನಿಮಿತ್ಯ ಭಾನುವಾರ ಅಗತ್ಯ ವಸ್ತುಗಳಾದ ತರಕಾರಿ, ಕಿರಾಣಿ, ಎಣ್ಣೆ ಖರೀದಿಗೆ
ಸಾರ್ವಜನಿಕ ಸರಕಾರದ  ಆದೇಶವನ್ನು ಗಾಳಿಗೆ ತೂರಿದ್ದು ಕಂಡು ಬಂತು.

ಸಾಮಾಜಿಕ ಅಂತರವಿಲ್ಲ ಮುಖಕ್ಕೆ ಕೆಲವರಿಗೆ ಮಾಸ್ಕ್ ಇಲ್ಲದೆ ಒಬ್ಬರನ್ನೊಬ್ಬರು ಆಂಟಿ ಕೊಂಡು ವಸ್ತುಗಳನ್ನು ಖರೀದಿಸುವುದು ದೃಶ್ಯ ಕಾಣುತ್ತಿತ್ತು.

ಬೆಳ್ಳಂಬೆಳಗ್ಗೆ ಜನರು ಕಿರಾಣಿ, ಬ್ರಾಂಡಿ ಶಾಪ್, ತರಕಾರಿ ಕೇಂದ್ರದಲ್ಲಿ ಮುಗಿಬಿದ್ದಿದ್ದರು.

ತಾಲೂಕಾಡಳಿತ ಸಾರ್ವಜನಿಕರ ಅಂತರ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಪಟ್ಟಣದ ನಾಗರಿಕರಿಂದ ಮಾತು ಕೇಳಿಬರುತ್ತಿತ್ತು.

 ಪುರಸಭೆ ಆಡಳಿತ, ಆರೋಗ್ಯ ಇಲಾಖೆ, ತಹಶೀಲ್ದಾರ್, ಪೊಲೀಸ್ ಇಲಾಖೆ ಇನ್ನು ಹೆಚ್ಚಿನ ಕ್ರಮ ಕೈಗೊಂಡು ಸಾಮಾಜಿಕ ಅಂತರ ಕಾಪಾಡಲು ಕ್ರಮ ಕೈಗೊಳ್ಳುವ ಅಗತ್ಯವಿದೆ.

ಪೊಲೀಸ್ ಇಲಾಖೆ 9 ಗಂಟೆಯೊಳಗೆ ರಸ್ತೆ ಇಳಿದಿದೆ.ಸಿಪಿಐ ದೀಪಕ್ ಬೋಸ ರೆಡ್ಡಿ, ಪಿಎಸ್ಐ ಸಿದ್ದರಾಮ್ ಬಿದರಾಣಿ ಜನರನ್ನು ಕಂಟ್ರೋಲ್ ಮಾಡಲು ಮುಂದಾಗುವ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು