4:22 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ದಿನಬಳಕೆ ವಸ್ತುಗಳ ಖರೀದಿಗಾಗಿ ಮುಗಿಬಿದ್ದ ಜನ: ನಿಯಮವನ್ನು ಗಾಳಿಗೆ ತೋರಿದ ಸಾರ್ವಜನಿಕರು !

23/05/2021, 15:44

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮುಸ್ಕಿ ಪಟ್ಟಣದಲ್ಲಿ ಕೊರೋನಾ ಎರಡನೆಯ ಲಾಕ್ ಡೌನ್ ನಿಮಿತ್ಯ ಭಾನುವಾರ ಅಗತ್ಯ ವಸ್ತುಗಳಾದ ತರಕಾರಿ, ಕಿರಾಣಿ, ಎಣ್ಣೆ ಖರೀದಿಗೆ
ಸಾರ್ವಜನಿಕ ಸರಕಾರದ  ಆದೇಶವನ್ನು ಗಾಳಿಗೆ ತೂರಿದ್ದು ಕಂಡು ಬಂತು.

ಸಾಮಾಜಿಕ ಅಂತರವಿಲ್ಲ ಮುಖಕ್ಕೆ ಕೆಲವರಿಗೆ ಮಾಸ್ಕ್ ಇಲ್ಲದೆ ಒಬ್ಬರನ್ನೊಬ್ಬರು ಆಂಟಿ ಕೊಂಡು ವಸ್ತುಗಳನ್ನು ಖರೀದಿಸುವುದು ದೃಶ್ಯ ಕಾಣುತ್ತಿತ್ತು.

ಬೆಳ್ಳಂಬೆಳಗ್ಗೆ ಜನರು ಕಿರಾಣಿ, ಬ್ರಾಂಡಿ ಶಾಪ್, ತರಕಾರಿ ಕೇಂದ್ರದಲ್ಲಿ ಮುಗಿಬಿದ್ದಿದ್ದರು.

ತಾಲೂಕಾಡಳಿತ ಸಾರ್ವಜನಿಕರ ಅಂತರ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಪಟ್ಟಣದ ನಾಗರಿಕರಿಂದ ಮಾತು ಕೇಳಿಬರುತ್ತಿತ್ತು.

 ಪುರಸಭೆ ಆಡಳಿತ, ಆರೋಗ್ಯ ಇಲಾಖೆ, ತಹಶೀಲ್ದಾರ್, ಪೊಲೀಸ್ ಇಲಾಖೆ ಇನ್ನು ಹೆಚ್ಚಿನ ಕ್ರಮ ಕೈಗೊಂಡು ಸಾಮಾಜಿಕ ಅಂತರ ಕಾಪಾಡಲು ಕ್ರಮ ಕೈಗೊಳ್ಳುವ ಅಗತ್ಯವಿದೆ.

ಪೊಲೀಸ್ ಇಲಾಖೆ 9 ಗಂಟೆಯೊಳಗೆ ರಸ್ತೆ ಇಳಿದಿದೆ.ಸಿಪಿಐ ದೀಪಕ್ ಬೋಸ ರೆಡ್ಡಿ, ಪಿಎಸ್ಐ ಸಿದ್ದರಾಮ್ ಬಿದರಾಣಿ ಜನರನ್ನು ಕಂಟ್ರೋಲ್ ಮಾಡಲು ಮುಂದಾಗುವ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು